Webdunia - Bharat's app for daily news and videos

Install App

ಪ್ರಧಾನಮಂತ್ರಿ ಈ ಯೋಜನೆಯಡಿ 436 ರೂ. ಕಟ್ಟಿದರೆ 2 ಲಕ್ಷ ರೂ ಪರಿಹಾರ: ವಿವರಗಳಿಗೆ ಇಲ್ಲಿ ನೋಡಿ

Krishnaveni K
ಬುಧವಾರ, 10 ಜುಲೈ 2024 (10:05 IST)
ಬೆಂಗಳೂರು: ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಅಡಿ ಪ್ರತಿ  ವರ್ಷ 436 ರೂ ಕಟ್ಟಿದರೆ ಯಾವುದೇ ಕಾರಣದಿಂದ ಸಾವಾದರೂ 2 ಲಕ್ಷ ರೂ. ಪರಿಹಾರ ಸಿಗುತ್ತದೆ. ಪ್ರಧಾನ ಮಂತ್ರಿ ಯೋಜನೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಕಳೆದ ಎರಡು ದಿನಗಳಲ್ಲಿ ಜಿಲ್ಲಾಧಿಕಾರಿಗಳೊಂದಿಗಿನ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಮಾಹಿತಿ ನೀಡಿದ್ದಾರೆ. ಇದನ್ನು ಜನರಿಗೆ ತಲುಪಿಸಲು ಸೂಚನೆ ನೀಡಿದ್ದಾರೆ. ಅಪಘಾತ ಅಥವಾ ಯಾವುದೇ ಕಾರಣಕ್ಕೆ ಅಕಾಲಿಕವಾಗಿ ಸಾವನ್ನಪ್ಪಿದ್ದಾಗ ನಿಮ್ಮ ಕುಟುಂಬಸ್ಥರಿಗೆ ಪರಿಹಾರ ಹಣ ಸಿಗುತ್ತದೆ.

ಈ ಯೋಜನೆಗೆ 18 ರಿಂದ 50 ವರ್ಷದೊಳಗಿನನವರು ಅರ್ಹರಾಗಿರುತ್ತಾರೆ. ಇದೇ ರೀತಿ ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆ ಎಂದಿದ್ದು ಈ ಯೋಜನೆಯಲ್ಲಿ ವಾರ್ಷಿಕ 20 ರೂ. ಪ್ರೀಮಿಯಂ ಪಾವತಿರಿಸಿದರೆ ಅಪಘಾತದಲ್ಲಿ ಅಥವಾ ಆಕಸ್ಮಿಕವಾಗಿ ಮೃತಪಟ್ಟರೆ ಅಥವಾ ಶಾಶ್ವತ ಅಂಗವೈಕಲ್ಯಕ್ಕೊಳಗಾದರೆ 1 ಲಕ್ಷ ರೂ ಪಾಲಿಸಿ ಮೊತ್ತ ಸಿಗಲಿದೆ ಎಂದಿದ್ದಾರೆ. 18 ರಿಂದ 70 ವರ್ಷದೊಳಗಿನವರು ಈ ಯೋಜನೆಗೆ ಅರ್ಹರಿರುತ್ತಾರೆ.

ಈಗಾಗಲೇ ಈ ಯೋಜನೆಯನ್ನು ಜೀವನ ಜ್ಯೋತಿ ಭೀಮಾ ಯೋಜನೆಯಲ್ಲಿ 72.85 ಲಕ್ಷ ಮತ್ತು ಸುರಕ್ಷಾ ಯೋಜನೆಯನ್ನು 1.74 ಕೋಟಿ ಜನ ತೊಡಗಿಸಿಕೊಂಡಿದ್ದಾರೆ. ಇಂತಹ ಮಾಹಿತಿಗಳು ಜನರಿಗೆ ಮತ್ತಷ್ಟು ತಿಳಿದು ಹೆಚ್ಚು ಜನ ಈ ಯೋಜನೆಗಳ ಫಲಾನುಭವಿಗಳಾಗಬೇಕು ಎಂದು ಸಿಎಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: 18 ಅಡಿ ಉದ್ದದ ಹಾವನ್ನು ಏಕಾಂಗಿಯಾಗಿ ಸೆರೆಹಿಡಿದ ಕೆಚ್ಚೆದೆಯ ಮಹಿಳಾ ಅಧಿಕಾರಿ

ಅಮ್ಮನ ಜೊತೆ ಸೇರಿಕೊಂಡು ಅತ್ತೆಗೆ ಸೊಸೆ ಹೀಗೆ ಮಾಡೋದಾ: ಶಾಕಿಂಗ್ ವಿಡಿಯೋ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Video: ಪೊಲೀಸರ ಮೇಲೆಯೇ ದಾಳಿ ಮಾಡಿದ ದುಷ್ಕರ್ಮಿಗಳಿಗೆ ಯುಪಿ ಪೊಲೀಸರು ಪಾಠ ಕಲಿಸಿದ್ದು ಹೀಗೆ

ಹೊಳೆ ಬದಿ ಸ್ನಾನ ಮಾಡುವಾಗ ಬಂತೊಂದು ದೊಡ್ಡ ಸರ್ಪ: ಶಾಕಿಂಗ್ ವಿಡಿಯೋ

ಮುಂದಿನ ಸುದ್ದಿ
Show comments