Webdunia - Bharat's app for daily news and videos

Install App

ಮೋದಿಯವರನ್ನು ಸಾವಿನ ಕೂಪಕ್ಕೆ ತಳ್ಳೋ ಆಹ್ವಾನ ನೀಡಿತ್ತು : ಸ್ಮೃತಿ ಇರಾನಿ

Webdunia
ಶುಕ್ರವಾರ, 28 ಏಪ್ರಿಲ್ 2023 (11:14 IST)
ಬೆಳಗಾವಿ : ಕಾಂಗ್ರೆಸ್ ಪಕ್ಷ ಎಂತಹ ನಿರ್ಲಜ್ಜ ಪಕ್ಷವೆಂದರೆ ಪ್ರಧಾನಿ ನರೇಂದ್ರ ಮೋದಿಯವರನ್ನು ಸಾವಿನ ಕೂಪಕ್ಕೆ ತಳ್ಳೋ ಆಹ್ವಾನ ನೀಡಿತ್ತು ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದರು.

ಬೆಳಗಾವಿಯ ಹಿಂಡಲಗಾದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಧಾನಿ ಮೋದಿ ವಿಷ ಸರ್ಪ, ವಿಷ ಸರ್ಪ ನೆಕ್ಕಿದ್ರೆ ಸತ್ತು ಹೋಗ್ತಾರೆ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,

ಈ ಕಾಂಗ್ರೆಸ್ ಪಕ್ಷ ನರೇಂದ್ರ ಮೋದಿಯವರ ಶತಾಯುಷಿ ತಾಯಿ ಬಗ್ಗೆ ಅವಹೇಳನ ಮಾಡಿದ್ದ ಪಕ್ಷ. ನರೇಂದ್ರ ಮೋದಿಯವರ ಸ್ವರ್ಗೀಯ ತಂದೆಯವರ ಅಪಮಾನ ಮಾಡಿದ ನಿರ್ಲಜ್ಜ ಪಕ್ಷ ಕಾಂಗ್ರೆಸ್ ಎಂದರು.

ನಾನು ಮಲ್ಲಿಕಾರ್ಜುನ ಖರ್ಗೆ ಸಾಹೇಬರಿಗೆ ಹೇಳಬಯಸುತ್ತೇನೆ. ನೀವು ಇಂದು ರಾಜಕೀಯ ಪಕ್ಷವೊಂದರ ಅಧ್ಯಕ್ಷರಾಗಿದ್ದೀರಿ. ಆ ರಾಜಕೀಯ ಪಕ್ಷದ ಇತಿಹಾಸ ಹೇಗಿದೆ ಎಂದರೆ ದಲಿತ ನಾಯಕನಾದರೆ ರಾಹುಲ್ ಗಾಂಧಿ ತಮ್ಮ ಚಪ್ಪಲಿ ಅವರಿಂದ ತೆಗೆಸುತ್ತಾರೆ. ದೇಶದಲ್ಲಿ ಮೊದಲ ಬಾರಿ ಆದಿವಾಸಿ ಮಹಿಳೆಗೆ ರಾಷ್ಟ್ರಪತಿ ಅಭ್ಯರ್ಥಿ ಮಾಡಿದರೆ ಅವರ ಬಗ್ಗೆ ಅವಹೇಳನ ಹೇಳಿಕೆ ನೀಡುವಂತ ಪಕ್ಷ ಕಾಂಗ್ರೆಸ್ ಎಂದು ಕಟುವಾಗಿ ಟೀಕಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments