Webdunia - Bharat's app for daily news and videos

Install App

ಭ್ರಷ್ಟಾಚಾರದ ಮೊಟ್ಟೆಯಿಟ್ಟು ಕಾಂಗ್ರೆಸ್ ಕಾವು ಕೊಟ್ಟಿದೆ: ಜೋಷಿ ವಾಗ್ದಾಳಿ

Webdunia
ಮಂಗಳವಾರ, 24 ನವೆಂಬರ್ 2015 (17:52 IST)
ಉಪಲೋಕಾಯುಕ್ತ ಸುಭಾಷ್ ಬಿ ಆಡಿ ವಜಾಕ್ಕೆ ಸಹಿ ಸಂಗ್ರಹ ಮಾಡಿರುವ ಕಾಂಗ್ರೆಸ್ ಪಕ್ಷವನ್ನು ಬಿಜೆಪಿ ಮುಖಂಡ ಪ್ರಹ್ಲಾದ್ ಜೋಷಿ ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದರು. ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಜನಕ. ಭ್ರಷ್ಟಾಚಾರದ ಮೊಟ್ಟೆ ಇಟ್ಟು ಕಾಂಗ್ರೆಸ್ ಕಾವು ಕೊಟ್ಟಿದೆ. ಪ್ರಜಾಪ್ರಭುತ್ವದ ಸಂಸ್ಥೆಗಳನ್ನು ಹಾಳು ಮಾಡುವ ದುರ್ಬುದ್ಧಿ ಕಾಂಗ್ರೆಸ್‌ಗಿದೆ.  ರಾಜ್ಯ ಕಾಂಗ್ರೆಸ್ ಸರ್ಕಾರವು ಭ್ರಷ್ಟಾಚಾರಿಗಳನ್ನು ರಕ್ಷಿಸಿದೆ ಎಂದು ವಾಗ್ದಾಳಿ ಮಾಡಿದರು.

 ಲೋಕಾಯುಕ್ತರ ವಿರುದ್ಧ ಆರೋಪ ಜಗಜ್ಜಾಹೀರಾಗಿದ್ದರೂ ಅವರ ಪದಚ್ಯುತಿಗೆ ಒಕ್ಕೊರಲ ಬೇಡಿಕೆ ಮಂಡಿಸಿದ್ದರೂ ಸರ್ಕಾರ ಅವರನ್ನು ರಕ್ಷಿಸುವ ಯತ್ನ ಮಾಡುತ್ತಿದೆ. ಅಂತಹ ದುರ್ಬುದ್ಧಿ ಕಾಂಗ್ರೆಸ್ ಡಿಎನ್ಎನಲ್ಲಿದೆ ಎಂದು ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಷಿ ಟೀಕಿಸಿದರು.  

ಲೋಕಾಯುಕ್ತ ಸಂಸ್ಥೆಯನ್ನು ಬುಡಮೇಲು ಮಾಡುವ ಹುನ್ನಾರವನ್ನು ಕಾಂಗ್ರೆಸ್ ಮಾಡುತ್ತಿದೆ. ಲೋಕಾಯುಕ್ತರಿಲ್ಲದೇ ಕಾಂಗ್ರೆಸ್ ಸರ್ಕಾರವನ್ನು ನಡೆಸಲು ಹೊರಟಿದೆ ಎಂದು ಜೋಷಿ ಕಿಡಿಕಾರಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments