Webdunia - Bharat's app for daily news and videos

Install App

ಅಧಿಕಾರಿಗಳೊಂದಿಗೆ ಪ್ರಹ್ಲಾದ್​​​​ ಜೋಶಿ ಸಭೆ

Webdunia
ಶುಕ್ರವಾರ, 11 ನವೆಂಬರ್ 2022 (17:10 IST)
ಕಲ್ಲಿದ್ದಲಿನ ವಿವಿಧ ಯೋಜನೆಗಳ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಹಿರಿಯ ಅಧಿಕಾರಿಗಳ ಜೊತೆ ನಿನ್ನೆ ದೆಹಲಿಯಲ್ಲಿ ಸಭೆ ನಡೆಸಿದ್ದಾರೆ. ಕಲ್ಲಿದ್ದಲು ಲಿಗ್ನೈಟ್​​​​ನಿಂದ ನವೀಕರಿಸಬಹುದಾದ ಇಂಧನ ಯೋಜನೆಗಳ ಪ್ರಸ್ತುತ ಸ್ಥಿತಿಗಳ ಕುರಿತಂತೆ ಸಭೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಕೋಲ್ ಇಂಡಿಯಾ ಲಿಮಿಟೆಡ್ ಮತ್ತು NLC ಇಂಡಿಯಾ ಲಿಮಿಟೆಡ್‌ನ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಪ್ರಹ್ಲಾದ್​​ ಜೋಶಿಯವರು, ವೈವಿಧ್ಯೀಕರಣ ಯೋಜನೆಗಳಿಗೆ ವೇಗ ನೀಡುವಂತೆ ಸೂಚನೆ ನೀಡಿದರು. ಭಾರತದ ಹವಾಮಾನಕ್ಕೆ ಅನುಗುಣವಾಗಿ, ಲಿಗ್ನೈಟ್ ಕಂಪನಿಗಳು ನವೀಕರಿಸಬಹುದಾದ ಇಂಧನಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಥರ್ಮಲ್ ಪವರ್ ಜೊತೆಗೆ ಕಲ್ಲಿದ್ದಲು ಗ್ಯಾಸಿಫಿಕೇಶನ್ ಯೋಜನೆ ಮಹತ್ವದ್ದು ಎಂದು ಅಧಿಕಾರಿಗಳಿಗೆ ಹೇಳಿದರು. ನ್ಯಾಚುರಲ್ ಗ್ಯಾಸ್ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರುತ್ತಲೇ ಇದೆ. ಹೀಗಿರುವಾಗ ಭಾರತ ಗ್ಯಾಸ್ ಉತ್ಪಾದನೆಯಲ್ಲಿ ಆತ್ಮನಿರ್ಭರತೆ ಹೊಂದಬೇಕು. ಕಲ್ಲಿದ್ದಲು ಮತ್ತು ಲಿಗ್ನೈಟ್​​ನಿಂದ ಗ್ಯಾಸ್ ತಯಾರಿಕೆ ಯೋಜನೆ ಕುರಿತು ಹೆಚ್ಚಿನ ಗಮನ ಹರಿಸುವಂತೆ ಪ್ರಹ್ಲಾದ್​​ ಜೋಶಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments