Webdunia - Bharat's app for daily news and videos

Install App

ಸಿದ್ದರಾಮಯ್ಯ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ

Webdunia
ಶುಕ್ರವಾರ, 30 ಸೆಪ್ಟಂಬರ್ 2022 (09:51 IST)
ನವದೆಹಲಿ : ಪಿಎಫ್ಐ ಮೇಲೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ಗೆ ಈಗಲೂ ಒಳಗೊಳಗೆ ಪ್ರೀತಿ ಇದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಪಿಎಫ್ಐ ಬ್ಯಾನ್ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಸುರಕ್ಷತೆ ವಿಚಾರದಲ್ಲಿ ಬಿಜೆಪಿ ಯಾವತ್ತು ಮತಬ್ಯಾಂಕ್ ರಾಜಕಾರಣ ಮಾಡಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕೇಂದ್ರ ಬಿಜೆಪಿ ಸರ್ಕಾರ ಪಿಎಫ್ಐ ಬ್ಯಾನ್ ಮಾಡಿರುವುದನ್ನು ಕಂಡು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಒಳಗೊಳಗೆ ಕುದಿಯುತ್ತಿದೆ. ಪಿಎಫ್ಐ ಭಯೋತ್ಪಾದಕ ಚಟುವಟಿಕೆಗಳು, ದೇಶದ್ರೋಹ ಕೃತ್ಯಗಳ ಬಗ್ಗೆ ಜನರಿಗೆ ಮಾಹಿತಿ ಇದೆ.

ಇಂಥಹ ಸಂದರ್ಭದಲ್ಲಿ ಪಿಎಫ್ಐ ಬ್ಯಾನ್ ಮಾಡಿರುವುದನ್ನು ವಿರೋಧಿಸಿದರೆ ಜನ ಒದೆಯುತ್ತಾರೆ ಅಷ್ಟೇ. ಪಿಎಫ್ಐ ಪರ ಮಾತನಾಡಿದರೆ  ಎಲ್ಲಿ ದೇಶದ ಜನರ ಕಂಗೆಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂಬುದು ಕಾಂಗ್ರೆಸ್ಗೆ ಚಿಂತೆಯಾಗಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments