ಪ್ರಹ್ಲಾದ್ ಜೋಷಿ, ಸುರೇಶ್ ಅಂಗಡಿಗೆ ಕೇಂದ್ರಸಚಿವ ಸ್ಥಾನ?

Webdunia
ಶುಕ್ರವಾರ, 1 ಸೆಪ್ಟಂಬರ್ 2017 (20:14 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸಂಪುಟ ಪುನಾರಚನೆ ಮಾಡುತ್ತಿದ್ದು ಕರ್ನಾಟಕದಿಂದ ಇಬ್ಬರಿಗೆ ಸಚಿವ ಸ್ಥಾನ ದೊರೆಯುವ ನಿರೀಕ್ಷೆಗಳಿವೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಸಂಸದರಾದ ಪ್ರಹ್ಲಾದ್ ಜೋಷಿ ಮತ್ತು ಸುರೇಶ್ ಅಂಗಡಿಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಕೂಡಾ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗುತ್ತಿದೆ.
 
ಸಚಿವ ಸ್ಥಾನದ ರೇಸ್‌ನಲ್ಲಿರುವ ಸಂಸದೆ ಶೋಭಾ ಕರಂದ್ಲಾಜೆಯವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬೆಂಬಲವಿರುವುದರಿಂದ ಸಚಿವ ಹುದ್ದೆ ದೊರೆಯುವ ಸಾಧ್ಯತೆಗಳಿವೆ ಎಂದು ಬಿಜೆಪಿ ಅನಾಮಧೇಯ ನಾಯಕರು ತಿಳಿಸಿದ್ದಾರೆ.
 
ಪ್ರಧಾನಿ ಮೋದಿ ಸಂಪುಟಕ್ಕೆ ರಾಜೀವ್ ಪ್ರತಾಪ್ ರೂಢಿ, ಉಮಾಭಾರತಿ ಸೇರಿದಂತೆ ಐವರು ಕೇಂದ್ರ ಸಚಿವರು ತಮ್ಮ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ಸಲ್ಲಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments