Webdunia - Bharat's app for daily news and videos

Install App

ಚಾಮರಾಜನಗರಕ್ಕೆ ಕೇಂದ್ರ ಆರೋಗ್ಯ ಸಚಿವರಿಂದ ಪ್ರಶಂಸೆ

Webdunia
ಶುಕ್ರವಾರ, 5 ಜೂನ್ 2020 (09:03 IST)
ಚಾಮರಾಜನಗರ : ಚಾಮರಾಜನಗರಕ್ಕೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಶಹಬ್ಬಾಶ್ ಗಿರಿ ನೀಡಿದ್ದಾರೆ.


ಚಾಮರಾಜನಗರ ರಾಜ್ಯಕ್ಕೆ ಏಕೈಕ ಗ್ರೀನ್ ಝೋನ್ ಜಿಲ್ಲೆಯಾಗಿದ್ದು, ಈ ಕಾರಣದಿಂದ ಚಾಮರಾಜನಗರ ಜಿಲ್ಲಾಡಳಿತ, ಜನತೆಗೆ ಪ್ರಶಂಸೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಫೋನ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.


ಉತ್ತಮ ಕೆಲಸ  ನಿರ್ವಹಿಸುತ್ತಿದ್ದೀರಿ. ಜಿಲ್ಲೆಯ ಸುತ್ತ ಹಾಟ್ ಸ್ಪಾಟ್ ಕೇಂದ್ರಗಳಿವೆ. ಜಿಲ್ಲೆಯ ಸೋಂಕು ಹರಡದಂತೆ ಉತ್ತಮ ಕ್ರಮ ಕೈಗೊಂಡಿದ್ದೀರಿ ಎಂದು ಚಾಮರಾಜನಗರ ಜಿಲ್ಲಾಡಳಿತ, ಜನತೆಯನ್ನು ಕೇಂದ್ರ ಸಚಿವ ಡಾ.ಹರ್ಷವರ್ಧನ್ ಶ್ಲಾಘನಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments