Webdunia - Bharat's app for daily news and videos

Install App

ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಲಗ್ಗೆಇಟ್ಟ ಪ್ರಜ್ವಲ್

Webdunia
ಶನಿವಾರ, 22 ಡಿಸೆಂಬರ್ 2018 (14:22 IST)
ಹಾಸನ ವಿಧಾನ ಸಭಾ ಕ್ಷೇತ್ರಕ್ಕೆ ಲಗ್ಗೆ ಇಟ್ಟ ಪ್ರಜ್ವಲ್ ರೇವಣ್ಣ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದಾರೆ.

ಹೆಚ್.ಎಸ್ ಪ್ರಕಾಶ್ ನಿಧನದಿಂದ ತೆರವಾಗಿರುವ ಸ್ಥಾನ ಕಾಪಾಡಲು ಪ್ರಜ್ವಲ್ ಎಂಟ್ರಿಕೊಟ್ಟಿದ್ದಾರೆ. ಹಾಸನ ಕ್ಷೇತ್ರದ ಶಾಸಕ ಪ್ರೀತಂ ಗೌಡಗೆ ಟಕ್ಕರ್ ಕೊಡಲು ಎಂಟ್ರಿ ಕೊಟ್ಟ ಪ್ರಜ್ವಲ್ ರೇವಣ್ಣರಿಗೆ ಕಾರ್ಯಕರ್ತರು, ಮುಖಂಡರು ಸಾಥ್ ನೀಡಿದ್ದಾರೆ.
ಸದ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿರೋ ಪ್ರಜ್ವಲ್ ರೇವಣ್ಣ, ಸದ್ದಿಲ್ಲದೇ ಹಾಸನ ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡಿದ್ದಾರೆ.

ಪ್ರತಿ ವಾರವೂ  ಹಾಸನದಲ್ಲಿ ಮುಖಂಡರುಗಳ ಮನೆಗಳಲ್ಲಿ ಔತಣಕೂಟಗಳ ಜೊತೆ ಸಭೆ ನಡೆಸುತ್ತಿದ್ದಾರೆ.
ದೇವಾಲಯ, ಮಸೀದಿಗಳಲ್ಲಿ ವಿಶೇಷ ಸಭೆ ನೆಡೆಸುತ್ತಿರುವ ಪ್ರಜ್ವಲ್ ರೇವಣ್ಣರಿಗೆ ಜನಬೆಂಬಲ ವ್ಯಕ್ತವಾಗುತ್ತಿದೆ.
ಪ್ರಜ್ವಲ್ ಹಾಸನದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಬಗ್ಗೆ ಮಾಹಿತಿಯನ್ನು ಈ ಹಿಂದೆ ದೇವೇಗೌಡರು ನೀಡಿದ್ದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

Maharashtra: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶಿಗಳ ಬಂಧನ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ಮುಂದಿನ ಸುದ್ದಿ
Show comments