Webdunia - Bharat's app for daily news and videos

Install App

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ: ದೇವೇಗೌಡರ ಕುಟುಂಬ ರಾಜಕೀಯಕ್ಕೆ ರಾಜೀನಾಮೆಗೆ ವೀರಪ್ಪ ಮೊಹ್ಲಿ ಆಗ್ರಹ

Sampriya
ಗುರುವಾರ, 2 ಮೇ 2024 (18:54 IST)
Photo Courtesy X
ಬೆಳಗಾವಿ:  ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದ ವಿಚಾರ ಎಚ್‌.ಡಿ.ದೇವೇಗೌಡ ಹಾಗೂ ಅವರ ಇಡೀ ಕುಟುಂಬ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕೆಂದು ಕೇಂದ್ರದ ಮಾಜಿ ಸಚಿವ ಎಂ.ವೀರಪ್ಪ ಮೊಯ್ಲಿ ಆಗ್ರಹಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ ಇಡೀ ಸಮಾಜವೇ ತಲೆ ತಗ್ಗಿಸುವ ವಿಚಾರ. ವಿಡಿಯೊ ಬಿಡುಗಡೆಯಲ್ಲಿ ಯಾರ ಪಾತ್ರವಿದೆ ಎಂಬುದು ಮುಖ್ಯವಲ್ಲ. ಯಾರು ತಪ್ಪು ಮಾಡಿದ್ದಾರೆ.  ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊರಬೇಕು ಎಂದರು.

ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಒಂದು ದೇಶ, ಒಂದು ಚುನಾವಣೆ ಮತ್ತು ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬರಬಹುದು. 2029ರಲ್ಲಿ ಚುನಾವಣೆಯೇ ನಡೆಯುವುದಿಲ್ಲ ಎಂಬ ಭಯವೂ ನಮಗಿದೆ ಎಂದರು.

ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ ಮಾಜಿ ಸಚಿವ ಎಚ್ ಡಿ ರೇವಣ್ಣ ವಿರುದ್ಧ ಮಾಜಿ ಮನೆ ಕೆಲಸದಾಕೆ ದೂರನ್ನು ನೀಡಿದ್ದಾರೆ. ಇದೀಗ ಎಸ್‌ಐಟಿ ಈ ತನಿಖೆಯನ್ನು ವಹಿಸಿಕೊಂಡಿದ್ದು, ಪ್ರಜ್ವಲ್ ರೇವಣ್ಣ ಹಾಗೂ ಎಚ್ ಡಿ ರೇವಣ್ಣ ಕೂಡಲೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

ಮುಂದಿನ ಸುದ್ದಿ