Webdunia - Bharat's app for daily news and videos

Install App

ಮೊಮ್ಮಗ ಪ್ರಜ್ವಲ್`ಗೆ ದೇವೇಗೌಡರು ಹೇಳಿದ ಬುದ್ಧಿಮಾತು

Webdunia
ಭಾನುವಾರ, 9 ಜುಲೈ 2017 (15:30 IST)
ಪ್ರಜ್ವಲ್ ರೇವಣ್ಣರನ್ನ ಕರೆಯಿಸಿ ಬುದ್ಧಿ ಹೇಳಿದ್ದೇನೆ. ಪ್ರಜ್ವಲ್ ತಮ್ಮ ಹೇಳಿಕೆ ಬಗ್ಗೆ ಕ್ಷಮೆ ಯಾಚಿಸಿದ್ದಾರೆ. ಜೆಡಿಎಸ್`ನಲ್ಲಿ ಬ್ರೀಫ್ ಕೇಸ್ ಸಂಸ್ಕೃತಿ ಇಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.

ಇತ್ತೀಚೆಗೆ ಹುಣಸೂರು ಕಾರ್ಯಕ್ರಮದ ವೇಳೆ ಜೆಡಿಎಸ್`ನಲ್ಲಿ ಸೂಟ್ ಕೇಸ್ ತಂದವರಿಗೆ ಮುಂದಿನ ಬೆಂಚ್, ಪಕ್ಷಕ್ಕಾಗಿ ದುಡಿದವರಿಗೆ ಹಿಂದಿನ ಬೆಂಚ್ ಹಾಕುತ್ತಾರೆ ಎಂದು ಪ್ರಜ್ವಲ್ ರೇವಣ್ಣ ಬಹಿರಂಗ ಹೇಳಿಕೆ ನೀಡಿದ್ದರು. ಪ್ರಜ್ವಲ್ ಹೇಳಿಕೆ ಬಗ್ಗೆ ರಾಜ್ಯಾದ್ಯಂತ ಭಾರೀ ಸುದ್ದಿಯಾಗಿತ್ತು. ಈ ಬಗ್ಗೆ ಸ್ಪಷ್ಟನೆ ಣಿಡಿರುವ ಮಾಜಿ ಪ್ರಧಾನಿ ದೇವೇಗೌಡರು, ನಮ್ಮಲ್ಲಿ ಬ್ರೀಫ್ ಕೇಸ್ ಸಂಸ್ಕೃತಿ ಇಲ್ಲ, ಪ್ರಜ್ವಲ್ ತಮ್ಮ ಹೇಳಿಕೆಗೆ ಬಗ್ಗೆ ಕ್ಷಮೆಯಾಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯಮಟ್ಟದಲ್ಲಿ ನೀನು ಹೆಸರು ಕಳೆದುಕೊಂಡಿದ್ದೀಯ. ನಿನ್ನ ಹೆಸರಿಗೆ ಡ್ಯಾಮೇಜ್ ಆಗಿದೆ ಎಂದು ಪ್ರಜ್ವಲ್ ರೇವಣ್ಣಗೆ ಬುದ್ಧಿ ಹೇಳಿದ್ದೇನೆ. ಪ್ರಜ್ವಲ್ ಹೇಳಿಕೆಯಿಂದ ರಾಜ್ಯಾಧ್ಯಕ್ಷ ಕುಮಾರಸ್ವಾಮಿಗೂ ನೋವಾಗಿದೆ. ಕುಮಾರಸ್ವಾಮಿ ಬಳಿಯೂ ಕ್ಷಮೆಯಾಚಿಸುವುದಾಗಿ ಪ್ರಜ್ವಲ್ ಹೇಳಿದ್ದಾರೆ. ರಾಜಕೀಯ ಮಕ್ಕಳಾಟವಲ್ಲ, ಅದು ಮುಳ್ಳಿನ ಹಾದಿ ಎಂದು ತಿಳಿ ಹೇಳಿರುವುದಾಗಿ ದೇವೇಗೌಡರು ತಿಳಿಸಿದ್ಧಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಮುಂದಿನ ಸುದ್ದಿ
Show comments