Webdunia - Bharat's app for daily news and videos

Install App

ಪ್ರಜ್ವಲ್ ಸ್ಪರ್ಧೆಗೆ ಎಚ್‌.ಡಿ.ಕುಮಾರಸ್ವಾಮಿ ತೀರ್ಮಾನವೇ ಅಂತಿಮ: ಎಚ್.ಡಿ.ರೇವಣ್ಣ

Webdunia
ಶುಕ್ರವಾರ, 10 ನವೆಂಬರ್ 2017 (15:19 IST)
ಪುತ್ರ ಪ್ರಜ್ವಲ್ ವಿಧಾನಸಭೆ ಚುನಾವಣೆ ಸ್ಪರ್ಧೆ ಕುರಿತಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತೀರ್ಮಾನವೇ ಅಂತಿಮ ಎಂದು ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಪ್ರಜ್ವಲ್ ಸ್ಪರ್ಧೆ ಕುರಿತಂತೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಕುಟುಂಬದಲ್ಲಿ ಭಿನ್ನಮತ, ಗೊಂದಲವಿದೆ. ಹೊಡೆದಾಡಿಕೊಳ್ಳುತ್ತಿದ್ದಾರೆ ಎಂದು ಯಾರಾದರೂ ಭಾವಿಸಿದಲ್ಲಿ ಅದೊಂದು ಭ್ರಮೆಯಾಗಲಿದೆ ಎಂದು ತಿಳಿಸಿದ್ದಾರೆ.
 
ನಾನು ಜೆಡಿಎಸ್ ಪಕ್ಷದ ಶಾಸಕನಾಗಲು 18 ವರ್ಷಗಳು ಬೇಕಾಯಿತು. ಪ್ರಜ್ವಲ್ ಇನ್ನೂ ಯುವಕ. ಮುಂದೆ ತುಂಬಾ ಭವಿಷ್ಯವಿದೆ. ಸೂಕ್ತ ಸಮಯದಲ್ಲಿ ಆತನ ಸ್ಪರ್ಧೆಗೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
 
ಸದ್ಯ ಪ್ರಜ್ವಲ್, ತಾತಾ ಏನು ಹೇಳುತ್ತಾರೋ ಅದನ್ನು ಮಾಡುತ್ತೇನೆ ಎಂದು ತಿಳಿಸಿದ್ದಾನೆ. ತಾತನ ಆದೇಶದಂತೆ ಪಕ್ಷ ಸಂಘಟನೆಗಾಗಿ ದುಡಿಯುತ್ತಿದ್ದಾನೆ ಎಂದು ಎಚ್.ಡಿ.ರೇವಣ್ಣ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಮಾವೋವಾದಿ ಹತ್ಯೆ

ಮದ್ಯದ ಬೆಲೆ ಕೇಳಿಯೇ ನಶೆ ಏರುವಂತಾಗಿದೆ: ಬಿಜೆಪಿ ವ್ಯಂಗ್ಯ

Suhas Shetty Case: ಹತ್ಯೆ ಹಿಂದೆ ಬಜ್ಪೆ ಹೆಡ್‌ ಕಾನ್‌ಸ್ಟೇಬಲ್‌ ಭಾಗಿಯಾಗಿರುವ ಶಂಕೆ

Suhas Shetty Case: ಯುಟಿ ಖಾದರ್ ಸ್ಪೀಕರ್‌ ಆಗಿರುವವರೆಗೆ ಸಾವಿಗೆ ನ್ಯಾಯ ಸಿಗುವ ನಂಬಿಕೆಯಿಲ್ಲ

ಮುಂದಿನ ಸುದ್ದಿ
Show comments