ಪ್ರಜ್ವಲ್ ರೇವಣ್ಣ ಸ್ಪರ್ಧೆ ಕನಸಿಗೆ ತಣ್ಣೀರು!

Webdunia
ಸೋಮವಾರ, 2 ಏಪ್ರಿಲ್ 2018 (12:31 IST)
ಬೆಂಗಳೂರು: ಈ ವಿಧಾನಸಭೆ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರದ ಟಿಕೆಟ್ ಗಾಗಿ ತೀವ್ರ ತೆರೆಮರೆಯ ಗುದ್ದಾಟ ನಡೆಸಿದ್ದ ಜೆಡಿಎಸ್ ವರಿಷ್ಠ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಕನಸು ಭಗ್ನಗೊಂಡಿದೆ ಎನ್ನಲಾಗಿದೆ.

ಆರ್ ಆರ್ ನಗರದ ಟಿಕೆಟ್ ಗಾಗಿ ಪ್ರಜ್ವಲ್ ರೇವಣ್ಣ ತೀವ್ರ ಕಸರತ್ತು ನಡೆಸಿದ್ದರು. ಒಂದೊಮ್ಮೆ ಜೆಡಿಎಸ್ ವಿರುದ್ಧವೇ ಬಹಿರಂಗ ಹೇಳಿಕೆ ನೀಡಿದ್ದರು. ಕೊನೆಗೆ ದೇವೇಗೌಡರು ಬುದ್ಧಿ ಹೇಳಿದ್ದರಿಂದ ಸುಮ್ಮನಾಗಿದ್ದರು. ಚಿಕ್ಕಪ್ಪ ಕುಮಾರಸ್ವಾಮಿ ಪ್ರಜ್ವಲ್ ನಡುವೆ ಅಸಮಾಧಾನವಿದೆ ಎಂದೂ ಹೇಳಲಾಗಿತ್ತು.

ಹಾಗಿದ್ದರೂ ಆರ್ ಆರ್ ನಗರದಲ್ಲಿ ಸ್ಪರ್ಧಿಸುವ ಪ್ರಜ್ವಲ್ ಕನಸು ಮಾಯವಾಗಿರಲಿಲ್ಲ. ಆದರೆ ಇದೀಗ ಆರ್ ಆರ್ ನಗರಕ್ಕೆ ಕುಮಾರಸ್ವಾಮಿ ಬೇರೊಬ್ಬರ ಅಭ್ಯರ್ಥಿಯ ಹೆಸರು ಫೈನಲ್ ಮಾಡಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಪ್ರಜ್ವಲ್ ಕನಸು ಭಗ್ನಗೊಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments