Webdunia - Bharat's app for daily news and videos

Install App

ಚಿಕ್ಕಪ್ಪ ಕುಮಾರಸ್ವಾಮಿ ಬಗ್ಗೆ ಪ್ರಜ್ವಲ್ ರೇವಣ್ಣ ಹೇಳಿದ್ದೇನು?

Webdunia
ಗುರುವಾರ, 8 ಮಾರ್ಚ್ 2018 (11:43 IST)
ಬೆಂಗಳೂರು: ಈ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಾಗಿ ಚಿಕ್ಕಪ್ಪ ಎಚ್ ಡಿ ಕುಮಾರಸ್ವಾಮಿ ಜತೆ ವೈಮನಸ್ಯ ಮಾಡಿಕೊಂಡಿದ್ದ ಪ್ರಜ್ವಲ್ ರೇವಣ್ಣ ಇದೀಗ ತಮ್ಮ ಸ್ಪರ್ಧೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ನನಗಾಗಲೀ, ಕುಮಾರಸ್ವಾಮಿಯವರಿಗಾಗಲೀ ಯಾವುದೇ ಗೊಂದಲವಿಲ್ಲ. ನಾನು ಚುನಾವಣೆಗೆ ಸ್ಪರ್ಧಿಸುತ್ತೇನೋ ಇಲ್ವೋ.. ನನ್ನ ಹೆಸರು 2 ನೇ ಪಟ್ಟಿಯಲ್ಲೂ ನನ್ನ ಹೆಸರು ಇರುತ್ತೋ ಇಲ್ವೋ ಗೊತ್ತಿಲ್ಲ. ಆದರೆ ಟಿಕೆಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ. ಇಲ್ಲವಾದರೆ ಪಕ್ಷದ ಪರ ಕೆಲಸ ಮಾಡುತ್ತೇನೆ ಎಂದಿದ್ದಾರೆ.

ನಮ್ಮ ಗುರಿ ಆರ್ ಆರ್ ನಗರ ಕ್ಷೇತ್ರದಿಂದ ಮುನಿರತ್ನಂ ಅವರನ್ನು ಓಡಿಸಬೇಕು. ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂಬುದು ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಯಾವೆಲ್ಲಾ ಜಿಲ್ಲೆಗಳಲ್ಲಿ ಈ ವಾರ ಭಾರೀ ಮಳೆ ಸಾಧ್ಯತೆ ಇಲ್ಲಿದೆ ವಿವರ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಮುಂದಿನ ಸುದ್ದಿ
Show comments