Webdunia - Bharat's app for daily news and videos

Install App

ನಾಮಪತ್ರ ಸಲ್ಲಿಸಿದ ಪ್ರಕಾಶ ಕೋಳಿವಾಡ

Webdunia
ಮಂಗಳವಾರ, 18 ಏಪ್ರಿಲ್ 2023 (20:30 IST)
ಹಾವೇರಿಯ ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಕೋಳಿವಾಡ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ಸ್ಪೀಕರ್ ಕೆಬಿ ಕೋಳಿವಾಡ ಪುತ್ರರಾಗಿರುವ ಪ್ರಕಾಶ ಕೋಳಿವಾಡ ರಾಣೇಬೆನ್ನೂರ ವಿಧಾನ ಸಭಾಕ್ಷೇತ್ರದ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಪ್ರಕಾಶ ಕೋಳಿವಾಡ ಅವರು ನಾಮಪತ್ರ ಸಲ್ಲಿಕೆಗೂ ಮೊದಲು ದೇವಸ್ಥಾನಗಳಿಗೆ ಭೇಟಿ ನೀಡಿದ್ರು. ಸಿದ್ದಿವಿನಾಯಕ ಹಾಗೂ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇಗುಲದಲ್ಲಿ ಕುಟುಂಬ ಸಮೇತ ತೆರಳಿ ಪೂಜೆ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ದೇಶದ ನಿಜವಾದ ಶಕ್ತಿ: ರಾಹುಲ್ ಗಾಂಧಿ

ಹೋಂ ಸ್ಟೇಗೆ ಎಂಜಾಯ್ ಮಾಡಲು ಹೋಗಿದ್ದ ಪ್ರವಾಸಿಗ ಕಾಡಾನೆ ದಾಳಿಗೆ ಬಲಿ

ರೇಪ್ ಕೇಸ್ ಮುಚ್ಚಿ ಹಾಕಲು ಪಂಜಾಬ್ ಸಿಎಂ ಪತ್ನಿ ಲಂಚದ ಬೇಡಿಕೆ, ತನಿಖೆಗೆ ನೋಟಿಸ್ ಜಾರಿ

ಆಟೋದಲ್ಲಿ ಫ್ರೀ ಆಗಿ ಕರೆದೊಯ್ಯಲಿಲ್ಲ ಎಂದು ಚಾಲಕನ ಮೇಲೆ ಇದೆಂಥಾ ಅನ್ಯಾಯವೆಸಗಿದ ಪೊಲೀಸ್ ಅಧಿಕಾರಿ Video

ರಾಜೀನಾಮೆಗೆ ಒತ್ತಾಯದ ನಡುವೆ ಬಿ ನಾಗೇಂದ್ರ ಹೊಸ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments