Webdunia - Bharat's app for daily news and videos

Install App

ಮಂಡ್ಯ ಯೋಧ ಗುರು ಅಂತಿಮ ಕ್ರಿಯೆಯಲ್ಲಿ ಹಲ್ಲೆಗೊಳಗಾದ ಬಳಿಕ ಪ್ರಕಾಶ್ ರೈ ಹೇಳಿದ್ದೇನು ಗೊತ್ತಾ?

Webdunia
ಸೋಮವಾರ, 18 ಫೆಬ್ರವರಿ 2019 (10:09 IST)
ಬೆಂಗಳೂರು: ಪುಲ್ವಾಮಾ ಉಗ್ರ ದಾಳಿಯಲ್ಲಿ ಹುತಾತ್ಮರಾದ ಯೋಧರ ಪೈಕಿ ಒಬ್ಬರಾಗಿದ್ದ ಮಂಡ್ಯದ ಎಚ್ ಗುರು ಅಂತ್ಯ ಕ್ರಿಯೆಗೆ ಬಂದಿದ್ದಾಗ ನಟ, ರಾಜಕಾರಣಿ ಪ್ರಕಾಶ್ ರೈ ಮೇಲೆ ಹಲ್ಲೆಯಾಗಿತ್ತು.


ಇದರ ಬಗ್ಗೆ ಪ್ರಕಾಶ್ ರೈ ಈ ಹಲ್ಲೆ ಮಾಡಿದ್ದು, ಮೋದಿ ಘೋಷಣೆ ಕೂಗುವ ಬಿಜೆಪಿಯವರು ಎಂದು ದೂರಿದ್ದರು. ಅಲ್ಲದೆ, ಇಡೀ ದೇಶದ ದುಃಖದಲ್ಲಿ ನಾನು ಭಾಗಿಯಾಗದ್ದಾಗ ನನ್ನ ಮೇಲೆ ನಾಚಿಕೆಯಿಲ್ಲದೆ ಹಲ್ಲೆ ಮಾಡಲು ಮುಂದಾದರು ಎಂದಿದ್ದಾರೆ.

ಅಲ್ಲದೆ, ಮಂಡ್ಯದ ಯೋಧನ ಕುಟುಂಬದವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಕಾಶ್ ರೈ ದಾಳಿ ಮಾಡಿದವರು ಮುಸ್ಲಿಂ ಮತಾಂಧರು. ಯೋಧರಿಗೆ ಎಷ್ಟರಮಟ್ಟಿಗೆ ನೆರವಾಗಬಹುದು ಎಂದು ನನಗೆ ಗೊತ್ತಿಲ್ಲ. ಆದರೆ ಅವರ ಕಷ್ಟದಲ್ಲಿ ಸಹಭಾಗಿಯಾಗುತ್ತೇನೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments