Webdunia - Bharat's app for daily news and videos

Install App

ಮಂಡ್ಯ ಯೋಧ ಗುರು ಅಂತಿಮ ಕ್ರಿಯೆಯಲ್ಲಿ ಹಲ್ಲೆಗೊಳಗಾದ ಬಳಿಕ ಪ್ರಕಾಶ್ ರೈ ಹೇಳಿದ್ದೇನು ಗೊತ್ತಾ?

Webdunia
ಸೋಮವಾರ, 18 ಫೆಬ್ರವರಿ 2019 (10:09 IST)
ಬೆಂಗಳೂರು: ಪುಲ್ವಾಮಾ ಉಗ್ರ ದಾಳಿಯಲ್ಲಿ ಹುತಾತ್ಮರಾದ ಯೋಧರ ಪೈಕಿ ಒಬ್ಬರಾಗಿದ್ದ ಮಂಡ್ಯದ ಎಚ್ ಗುರು ಅಂತ್ಯ ಕ್ರಿಯೆಗೆ ಬಂದಿದ್ದಾಗ ನಟ, ರಾಜಕಾರಣಿ ಪ್ರಕಾಶ್ ರೈ ಮೇಲೆ ಹಲ್ಲೆಯಾಗಿತ್ತು.


ಇದರ ಬಗ್ಗೆ ಪ್ರಕಾಶ್ ರೈ ಈ ಹಲ್ಲೆ ಮಾಡಿದ್ದು, ಮೋದಿ ಘೋಷಣೆ ಕೂಗುವ ಬಿಜೆಪಿಯವರು ಎಂದು ದೂರಿದ್ದರು. ಅಲ್ಲದೆ, ಇಡೀ ದೇಶದ ದುಃಖದಲ್ಲಿ ನಾನು ಭಾಗಿಯಾಗದ್ದಾಗ ನನ್ನ ಮೇಲೆ ನಾಚಿಕೆಯಿಲ್ಲದೆ ಹಲ್ಲೆ ಮಾಡಲು ಮುಂದಾದರು ಎಂದಿದ್ದಾರೆ.

ಅಲ್ಲದೆ, ಮಂಡ್ಯದ ಯೋಧನ ಕುಟುಂಬದವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಕಾಶ್ ರೈ ದಾಳಿ ಮಾಡಿದವರು ಮುಸ್ಲಿಂ ಮತಾಂಧರು. ಯೋಧರಿಗೆ ಎಷ್ಟರಮಟ್ಟಿಗೆ ನೆರವಾಗಬಹುದು ಎಂದು ನನಗೆ ಗೊತ್ತಿಲ್ಲ. ಆದರೆ ಅವರ ಕಷ್ಟದಲ್ಲಿ ಸಹಭಾಗಿಯಾಗುತ್ತೇನೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments