Webdunia - Bharat's app for daily news and videos

Install App

ನಾನು ಯಾರ ಬಳಿಯೂ ಹಣ ತೆಗೆದುಕೊಂಡು ಮಾತಾಡ್ತಿಲ್ಲ: ನಟ ಪ್ರಕಾಶ್ ರೈ

Webdunia
ಗುರುವಾರ, 12 ಏಪ್ರಿಲ್ 2018 (10:01 IST)
ವಿಜಯಪುರ: ಇತ್ತೀಚೆಗೆ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ನಟ ಪ್ರಕಾಶ್ ರೈ ನಾನು ಯಾರ ಬಳಿಯೂ ಹಣ ತೆಗೆದುಕೊಂಡು ಮಾತಾಡ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ನಾನು ಯಾವ ರಾಜಕೀಯ ಪಕ್ಷದ ಪರವೂ ಮಾತನಾಡುತ್ತಿಲ್ಲ. ಒಬ್ಬ ನಟನಾಗಿ ಜನರೊಂದಿಗೆ ಬೆರೆಯುತ್ತಿದ್ದೇನೆ ಅಷ್ಟೇ’ ಎಂದಿದ್ದಾರೆ.

‘ರಾಜಕಾರಣಿಗಳು ಅಲ್ಪಸಂಖ್ಯಾತರು. ಜನರು ಬಹುಸಂಖ್ಯಾತರು. ಇತ್ತೀಚೆಗಿನ ದಿನಗಳಲ್ಲಿ ಯಾವ ಸರ್ಕಾರ ಬಂದರೂ ಜನರ ಸಮಸ್ಯೆಗಳು ಪರಿಹಾರವಾಗುತ್ತಿಲ್ಲ. ರಾಜಕಾರಣಿಗಳು ಜನರಿಂದ ದೂರವಾಗುತ್ತಿದ್ದಾರೆ. ಜನರು ಏಕಾಂಗಿಯಾಗುತ್ತಿದ್ದಾರೆ’ ಎಂದು ಪ್ರಕಾಶ್ ರೈ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments