Webdunia - Bharat's app for daily news and videos

Install App

ಬಿಜೆಪಿ ನನಗೆ ಇಷ್ಟ ಇಲ್ಲ ಎಂದ ನಟ ಪ್ರಕಾಶ್ ರಾಜ್

Webdunia
ಭಾನುವಾರ, 17 ಮಾರ್ಚ್ 2019 (18:44 IST)
ಬಿಜೆಪಿ ನನಗೆ ಇಷ್ಟ ಇಲ್ಲ. ಬಿಜೆಪಿ ಆಡಳಿತ ವೈಖರಿ ನನಗೆ ಇಷ್ಟವಿಲ್ಲ. ಹೀಗಂತ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಟ ಪ್ರಕಾಶ್ ರಾಜ್ ಹೇಳಿಕೆ ನೀಡಿದ್ದು, ಕಾಂಗ್ರೆಸ್ ಬೆಂಬಲ ವಿಚಾರ ಸಂಬಂಧ ಮಾತನಾಡಿದ್ದಾರೆ.

ನನಗೆ ಆಪ್, ಸಿಪಿಎಂ, ಸಿಪಿಐ, ದಲಿತ ಸಂಘರ್ಷ ಸಮಿತಿಗಳಿಂದ ಬೆಂಬಲ ಸಿಕ್ಕಿದೆ. ದೇವೇಗೌಡರನ್ನು ಭೇಟಿ ಮಾಡಿ ಬೆಂಬಲ ಕೇಳಿದ್ದೇನೆ. ಮೈತ್ರಿ ಸರ್ಕಾರ ಇದೆ ನೋಡೋಣ ಅಂದಿದ್ದಾರೆ. ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಬೆಂಬಲ ಕೇಳಿದ್ದೇನೆ ಎಂದರು.

ಹತ್ತು ವರ್ಷಗಳಿಂದ ಬೆಂಗಳೂರು ಕೇಂದ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿಲ್ಲ. ಅದಕ್ಕಾಗಿ ಬೆಂಬಲ ಕೊಡಿ ಅಂತ ಕೇಳಿದ್ದೇನೆ ಅಂತ ಪ್ರಕಾಶ್ ರಾಜ್ ಹೇಳಿದ್ದಾರೆ. ಬೆಂಗಳೂರು ಕೇಂದ್ರದಿಂದ ನಟ ಪ್ರಕಾಶ್ ರಾಜ್ ಸ್ಪರ್ಧಿಸೋಕೆ ರೆಡಿಯಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments