Webdunia - Bharat's app for daily news and videos

Install App

ತಾವು ಹೋದಲ್ಲೆಲ್ಲಾ ಗೋ ಮೂತ್ರ ಸಿಂಪಡಿಸುವ ಬಿಜೆಪಿ ವಿರುದ್ಧ ಪ್ರಕಾಶ್ ರೈ ಕಿಡಿ

Webdunia
ಶುಕ್ರವಾರ, 13 ಏಪ್ರಿಲ್ 2018 (09:01 IST)
ಬೆಂಗಳೂರು: ಇತ್ತೀಚೆಗೆ ಬಿಜೆಪಿ ನಾಯಕರ ಮೇಲೆ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸುವ ಬಹುಭಾಷಾ ತಾರೆ ಪ್ರಕಾಶ್ ರೈ ತಾವು ಬಂದು ಹೋದ ವೇದಿಕೆಗೆಲ್ಲಾ ಗೋಮೂತ್ರ ಸಿಂಪಡಿಸುವುದಕ್ಕೆ ಕೇಂದ್ರ ಸಚಿವ ಅನಂತ ಕುಮಾರ್ ಹೆಗ್ಡೆ ವಿರುದ್ಧ ಕಿಡಿ ಕಾರಿದ್ದಾರೆ.

ಕೇಂದ್ರ ಸಚಿವ ಅನಂತ ಕುಮಾರ್ ಹೆಗ್ಡೆ ವಿರುದ್ಧ ಆಗಾಗ ವಾಗ್ದಾಳಿ ನಡೆಸುವ ಪ್ರಕಾಶ್ ರೈ ಇದೀಗ ಮತ್ತೊಮ್ಮೆ ಛಾಟಿ ಬೀಸಿದ್ದಾರೆ. ಅನಂತ ಕುಮಾರ್ ಹೆಗ್ಡೆಗೆ ಧೈರ್ಯವಿದ್ದರೆ ಎದುರು ನಿಂತು ಮಾತನಾಡಲಿ ಎಂದು ಸವಾಲು ಹಾಕಿದ್ದಾರೆ.

ತಾವು ಹೋದಲ್ಲೆಲ್ಲಾ ಗೋ ಮೂತ್ರ ಸಿಂಪಡಿಸಿ ವೇದಿಕೆ ಶುದ್ಧೀಕರಿಸುವ ಸಚಿವರ ಬೆಂಬಲಿಗರ ವಿರುದ್ಧ ಕಿಡಿ ಕಾರಿದ ಪ್ರಕಾಶ್ ರೈ ‘ಅನಂತ ಕುಮಾರ್ ಹೆಗ್ಡೆ ಬೇಕಾದರೆ ಗೋ ಮೂತ್ರದಿಂದಲೇ ಸ್ನಾನ ಮಾಡಿಕೊಳ್ಳಲಿ. ಎದುರು ಬಂದು ಮಾತನಾಡುವ ಬದಲು ಇಂತಹ ಕೆಲಸ ಮಾಡುವುದೇಕೆ?’ ಎಂದು ಆಕ್ರೋಶದಿಂದಲೇ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments