Webdunia - Bharat's app for daily news and videos

Install App

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿಕೆಗೆ ಪ್ರಕಾಶ್ ರೈ ಗರಂ

Webdunia
ಶುಕ್ರವಾರ, 8 ಡಿಸೆಂಬರ್ 2017 (07:58 IST)
ನವದೆಹಲಿ: ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ಹಿಂದುತ್ವದ ಬಗ್ಗೆ ನೀಡಿದ ಹೇಳಿಕೆಯೊಂದರ ಬಗ್ಗೆ ನಟ ಪ್ರಕಾಶ್ ರೈ ಕಿಡಿ ಕಾರಿದ್ದಾರೆ.
 

ಅನಂತ ಕುಮಾರ್ ಹೆಗ್ಡೆ ಹಿಂದುತ್ವ ಮತ್ತು ರಾಷ್ಟ್ರೀಯತೆ ಎನ್ನುವುದು ಒಂದೇ ಎಂದು ಹೇಳಿದ್ದರು. ಈ ಬಗ್ಗೆ ಪ್ರಶ್ನಿಸಿರುವ ಪ್ರಕಾಶ್ ರೈ ಹಾಗಿದ್ದರೆ ಹಿಂದೂಯೇತರರ ಬಗ್ಗೆ ನಿಮ್ಮ ಸಿದ್ಧಾಂತವೇನು ಎಂದು ಕಿಡಿ ಕಾರಿದ್ದಾರೆ.

ಹಿಂದುತ್ವದ ಬಗ್ಗೆ ಸಚಿವ ಹೆಗ್ಡೆ ಮಾತನಾಡಿರುವ ಭಾಷಣದ ವಿಡಿಯೋ ತುಣುಕು ಅಪ್ ಲೋಡ್ ಮಾಡಿರುವ ನಟ ಪ್ರಕಾಶ್ ರೈ, ಹಾಗಿದ್ದರೆ ಹಿಂದೂಯೇತರ ಧರ್ಮದಿಂದ ಬಂದು ದೇಶದ ಕೀರ್ತಿ ಉತ್ತುಂಗಕ್ಕೇರಿಸಿದ ಅಂಬೇಡ್ಕರ್, ಅಬ್ದುಲ್ ಕಲಾಂ, ಎಆರ್ ರೆಹಮಾನ್ ಮುಂತಾದವರ ಬಗ್ಗೆ ನಿಮ್ಮ ನಿಲುವೇನು? ಇವರೆಲ್ಲಾ ನಮ್ಮ ದೇಶದ ಹೆಮ್ಮೆಯಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments