Webdunia - Bharat's app for daily news and videos

Install App

ನಾನು ಮೋದಿ ಹಾಗೆ ಭಾಷಣ ಮಾಡಲ್ಲ, ಉತ್ತರ ಕೊಡ್ತೀನಿ: ಪ್ರಕಾಶ್ ರೈ ವಾಗ್ದಾಳಿ

Webdunia
ಬುಧವಾರ, 2 ಮೇ 2018 (12:33 IST)
ಬಳ್ಳಾರಿ: ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ವಿರುದ್ಧ ಬಹುಭಾಷಾ ತಾರೆ ಪ್ರಕಾಶ್ ರೈ ವಾಗ್ದಾಳಿ ನಡೆಸಿದ್ದಾರೆ. ನಾನು ಮೋದಿ ಹಾಗೆ ಭಾಷಣ ಮಾಡಲ್ಲ, ಉತ್ತರ ಕೊಡುತ್ತೇನೆ ಎಂದಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ  ಅವರು ಏನಾದರೂ ಪ್ರಶ್ನೆ ಮಾಡಿದರೆ ಕೈ ಕತ್ತರಿಸ್ತೀನಿ, ಬೆರಳು ಕತ್ತರಿಸ್ತೀನಿ ಅಂತಾರೆ. ಉತ್ತರ ಕೊಡಲ್ಲ. ನಾನು ಬರೀ ಮಾತಾಡಲ್ಲ. ಉತ್ತರ ಕೊಡ್ತೀನಿ ಎಂದಿದ್ದಾರೆ.

ಅಷ್ಟೇ ಅಲ್ಲ, ದೇವೇಗೌಡರ ಬಗ್ಗೆ ಹೊಗಳಿಕೆಯ ಮಾತನಾಡಿದ ಪ್ರಧಾನಿ ಮೋದಿ ವರಸೆಯನ್ನು ಟೀಕಿಸಿದ ಪ್ರಕಾಶ್ ರೈ ಕಾವೇರಿ ಬಗ್ಗೆ ದೇವೇಗೌಡರು ಪ್ರಶ್ನೆ ಮಾಡಿದರೆ ಉತ್ತರಿಸಲಿಲ್ಲ. ಈಗ ಇದ್ದಕ್ಕಿದ್ದ ಹಾಗೆ ಗೌಡರ ಮೇಲೆ ಪ್ರೀತಿ ಹುಟ್ಟಿದ್ದು ಯಾಕೆ? ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments