ಪ್ರಧಾನಿ ಮೋದಿಗೆ ಈ ರೋಗದ ಹೆಸರು ಕೊಟ್ಟುಬಿಟ್ಟರು ಪ್ರಕಾಶ್ ರೈ!

Webdunia
ಶುಕ್ರವಾರ, 4 ಮೇ 2018 (09:37 IST)
ಬೆಂಗಳೂರು: ಪ್ರಧಾನಿ ಮೋದಿ ವಿರುದ್ಧ ಬಹುಭಾಷಾ ತಾರೆ ಪ್ರಕಾಶ್ ರೈ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಮೋದಿ ಸುಳ್ಳುಗಾರ ಎಂದು ಜರೆದಿದ್ದಾರೆ.

ಹಾಸನದಲ್ಲಿ ಸಂವಿಧಾನ ಉಳಿಸಿ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಕಾಶ್ ರೈ ‘ನಿಮ್ಮ ಸವಕಲು ನಾಣ್ಯದ ಮಾತುಗಳು ಕರ್ನಾಟಕದಲ್ಲಿ ನಡೆಯಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಜನತೆ ನಿಮ್ಮ ಸುಳ್ಳುಗಳನ್ನು ನಂಬಲ್ಲ. ಮೋದಿಗೆ ಸುಳ್ಳು ಒಂದು ರೋಗವಿದ್ದಂತೆ ಎಂದು ಪ್ರಕಾಶ್ ರೈ ವಾಗ್ದಾಳಿ ನಡೆಸಿದ್ದಾರೆ. ಯಾವ ಮುಖ ಇಟ್ಟುಕೊಂಡು ವೋಟ ಕೇಳ್ತಿದ್ದೀರಾ? ಬಳ್ಳಾರಿ ಜನಾರ್ಧನ ರೆಡ್ಡಿಯ ಅಕ್ರಮಗಳನ್ನು ನೀವು ಕ್ಷಮಿಸಲು ಅವರೇನು ನಿಮ್ಮಪ್ಪನ ಆಸ್ತಿ ತೆಗೆದುಕೊಂಡು ಹೋಗಿದ್ದರಾ? ರೆಡ್ಡಿಯನ್ನು ಕ್ಷಮಿಸಬೇಕಾಗಿರುವುದು ನೀವಲ್ಲ, ಜನರು ಎಂದು ಕಿಡಿ ಕಾರಿದ್ದಾರೆ. ಅಷ್ಟೇ ಅಲ್ಲ ಈ ಸಂದರ್ಭದಲ್ಲಿ ಬಿಎಸ್ ಯಡಿಯೂರಪ್ಪ ವಿರುದ್ಧವೂ ಹರಿಹಾಯ್ದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕಾರಣದಲ್ಲಿ ಇಂತಹ ಘಟನೆಗಳು ಸಾಮಾನ್ಯ, ಧೃತಿಗೆಡಬೇಡಿ: ಪ್ರದೀಪ್ ಈಶ್ವರ್‌ಗೆ ಸಿದ್ಧರಾಮಯ್ಯ ಧೈರ್ಯ

ರೆಸ್ಟೋರೆಂಟ್‌ನ ಚಿಮಿಣಿಯಲ್ಲಿ ಸಂಗ್ರಹವಾದ ಎಣ್ಣೆಯಿಂದ ಬೆಂಕಿ, ದೆಹಲಿಯಲ್ಲಿ ತಪ್ಪಿದ ದೊಡ್ಡ ಅವಘಡ, Video

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ, ಪತಿ, ಅತ್ತೆ, ಮಾವನ ವಿರುದ್ಧದ ಮಹತ್ವದ ತೀರ್ಪು

ಕೇತನ್ ಅಗರ್ವಾಲ್ ಹತ್ಯೆ ಬಳಿಕ ಪುಣೆ ಕೋಟೆಗೆ ಪ್ರವಾಸಿಗರ ದಂಡು, ಸಿಕ್ತು ಹೊಸ ನಾಮಕರಣ

ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿಕೊಂಡು ಕಾರು ಚಾಲಕ ಈ ರೀತಿ ನಡೆಸುಕೊಳ್ಳುವುದಾ, Video

ಮುಂದಿನ ಸುದ್ದಿ
Show comments