Webdunia - Bharat's app for daily news and videos

Install App

ದೇವರ ಹೆಸರಲ್ಲಿ ರಾಜಕೀಯ ಮಾಡುವವರಿಗೆ ಪ್ರಕಾಶ್ ರೈ ಹೇಳಿದ್ದೇನು?

Webdunia
ಗುರುವಾರ, 25 ಜನವರಿ 2018 (08:04 IST)
ಬೆಂಗಳೂರು: ಬಹುಭಾಷಾ ತಾರೆ ಪ್ರಕಾಶ್ ರೈ ಮತ್ತೆ ರಾಜಕೀಯ ನಾಯಕರ ವಿರುದ್ಧ ಚಾಟಿ ಬೀಸಿದ್ದಾರೆ.  ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವವರ ವಿರುದ್ಧ ಕಿಡಿ ಕಾರಿದ್ದಾರೆ.
 

ಇತ್ತೀಚೆಗಷ್ಟೇ ಸಚಿವ ರಮಾನಾಥ್ ರೈ ಬಂಟ್ವಾಳದಲ್ಲಿ ಮುಸ್ಲಿಮರ ಓಟಿನಿಂದ ಗೆದ್ದೆ ಎಂದು ವಿವಾದ ಸೃಷ್ಟಿಸಿದ್ದರು. ಅದಕ್ಕೆ ಪ್ರತಿಯಾಗಿ ಬಿಜೆಪಿಯವರು ಮುಂದಿನ ಚುನಾವಣೆ ಅಲ್ಲಾಹ್ ಮತ್ತು ರಾಮನ ನಡುವೆ ಎಂದಿದ್ದನ್ನು ಪ್ರಸ್ತಾಪಿಸಿ ಪ್ರಕಾಶ್ ರೈ ಕಿಡಿ ಕಾರಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಒಬ್ಬ ನಾಯಕ ಅಲ್ಲಾಹ್ ನ ಕೃಪೆಯಿಂದ ಗೆದ್ದೆ ಎನ್ನುತ್ತಾರೆ. ಇನ್ನೊಬ್ಬ ಬಿಜೆಪಿ ನಾಯಕರು ಮುಂದಿನ ಚುನಾವಣೆ ಅಲ್ಲಾಹ್ ಮತ್ತು ರಾಮನ ನಡುವೆ ಎನ್ನುತ್ತಾರೆ. ದಯವಿಟ್ಟು ಇಬ್ಬರೂ ನಾಯಕರು ಧರ್ಮದ ಹೆಸರಲ್ಲಿ ರಾಜಕೀಯ ಮಾಡುವುದು ಬಿಟ್ಟು ನಿಜವಾದ ಸಮಸ್ಯೆಗಳತ್ತ, ಅಭಿವೃದ್ದಿಯತ್ತ ಗಮನ ಹರಿಸುತ್ತಾರಾ?’ ಎಂದು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಅಹ್ಮದಾಬಾದ್ ನಲ್ಲಿ ರಥಯಾತ್ರೆ ವೇಳೆ ಯದ್ವಾ ತದ್ವಾ ಓಡಿದ ಆನೆ

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ವಿಲ್ ಬರೆಯುವುದು ಹೇಗೆ, ಯಾಕಾಗಿ ಬರೆಯಬೇಕು ಇಲ್ಲಿದೆ ವಿವರ

ಈ ವಿಡಿಯೋ ನೋಡ್ತಿದ್ದ ಹಾಗೇ ನೀವು ಸಡನ್ ಶಾಕ್ ಆಗೋದು ಗ್ಯಾರಂಟಿ

ಮುಂದಿನ ಸುದ್ದಿ
Show comments