Webdunia - Bharat's app for daily news and videos

Install App

ದೇವರ ಹೆಸರಲ್ಲಿ ರಾಜಕೀಯ ಮಾಡುವವರಿಗೆ ಪ್ರಕಾಶ್ ರೈ ಹೇಳಿದ್ದೇನು?

Webdunia
ಗುರುವಾರ, 25 ಜನವರಿ 2018 (08:04 IST)
ಬೆಂಗಳೂರು: ಬಹುಭಾಷಾ ತಾರೆ ಪ್ರಕಾಶ್ ರೈ ಮತ್ತೆ ರಾಜಕೀಯ ನಾಯಕರ ವಿರುದ್ಧ ಚಾಟಿ ಬೀಸಿದ್ದಾರೆ.  ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವವರ ವಿರುದ್ಧ ಕಿಡಿ ಕಾರಿದ್ದಾರೆ.
 

ಇತ್ತೀಚೆಗಷ್ಟೇ ಸಚಿವ ರಮಾನಾಥ್ ರೈ ಬಂಟ್ವಾಳದಲ್ಲಿ ಮುಸ್ಲಿಮರ ಓಟಿನಿಂದ ಗೆದ್ದೆ ಎಂದು ವಿವಾದ ಸೃಷ್ಟಿಸಿದ್ದರು. ಅದಕ್ಕೆ ಪ್ರತಿಯಾಗಿ ಬಿಜೆಪಿಯವರು ಮುಂದಿನ ಚುನಾವಣೆ ಅಲ್ಲಾಹ್ ಮತ್ತು ರಾಮನ ನಡುವೆ ಎಂದಿದ್ದನ್ನು ಪ್ರಸ್ತಾಪಿಸಿ ಪ್ರಕಾಶ್ ರೈ ಕಿಡಿ ಕಾರಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಒಬ್ಬ ನಾಯಕ ಅಲ್ಲಾಹ್ ನ ಕೃಪೆಯಿಂದ ಗೆದ್ದೆ ಎನ್ನುತ್ತಾರೆ. ಇನ್ನೊಬ್ಬ ಬಿಜೆಪಿ ನಾಯಕರು ಮುಂದಿನ ಚುನಾವಣೆ ಅಲ್ಲಾಹ್ ಮತ್ತು ರಾಮನ ನಡುವೆ ಎನ್ನುತ್ತಾರೆ. ದಯವಿಟ್ಟು ಇಬ್ಬರೂ ನಾಯಕರು ಧರ್ಮದ ಹೆಸರಲ್ಲಿ ರಾಜಕೀಯ ಮಾಡುವುದು ಬಿಟ್ಟು ನಿಜವಾದ ಸಮಸ್ಯೆಗಳತ್ತ, ಅಭಿವೃದ್ದಿಯತ್ತ ಗಮನ ಹರಿಸುತ್ತಾರಾ?’ ಎಂದು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments