Webdunia - Bharat's app for daily news and videos

Install App

ಪ್ರಧಾನಿ ಮೋದಿ ವಿರುದ್ಧ ಪ್ರಕಾಶ್ ರೈ ಟೂತ್ ಪೇಸ್ಟ್ ಟಾಂಗ್

Webdunia
ಸೋಮವಾರ, 5 ಫೆಬ್ರವರಿ 2018 (10:11 IST)
ಬೆಂಗಳೂರು: ಪರಿವರ್ತನಾ ರ್ಯಾಲಿ ಉದ್ದೇಶಿಸಿ ನಿನ್ನೆ ಬೆಂಗಳೂರಿನಲ್ಲಿ ಮಾತನಾಡಿದ ಪ್ರಧಾನಿ ಮೋದಿಗೆ ಬಹುಭಾಷಾ ತಾರೆ ಪ್ರಕಾಶ್ ರೈ ಟ್ವಿಟರ್ ನಲ್ಲಿ ಕೆಣಕಿದ್ದಾರೆ.
 

2014 ರಲ್ಲಿ ಪ್ರಾಮಿಸ್ ಟೂತ್ ಪೇಸ್ಟ್ ಮಾರಿದರು. ಆದರೆ ಸಂಕಷ್ಟಕ್ಕೀಡಾಗಿರುವ ರೈತರ ಮತ್ತು ನಿರುದ್ಯೋಗಿಗಳ ಮೊಗದಲ್ಲಿ ನಗೆ ಮೂಡಿಸಲು ವಿಫಲರಾದರು’ ಎಂದು ಪ್ರಕಾಶ್ ರೈ ವ್ಯಂಗ್ಯವಾಗಿ ಬರೆದುಕೊಂಡಿದ್ದಾರೆ.

ಮತ್ತೆ ನಿನ್ನೆಯ ರ್ಯಾಲಿಯಲ್ಲಿ ಪ್ರಾಮಿಸ್ ಟೂತ್ ಪೇಸ್ಟ್ ಮಾರಲಾಗಿದೆ ಎಂದು ಪ್ರಧಾನಿ ಮೋದಿಗೆ ರೈ ಟಾಂಗ್ ಕೊಟ್ಟಿದ್ದಾರೆ. ನಿನ್ನೆ ನಡೆದ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಕಾಂಗ್ರೆಸ್ ಭ್ರಷ್ಟಾಚಾರಗಳ ಬಗ್ಗೆ ವಾಗ್ದಾಳಿ ನಡೆಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments