Webdunia - Bharat's app for daily news and videos

Install App

ನಾಮಪತ್ರ ಸಲ್ಲಿಕೆ ದಿನಾಂಕ ಬರೆಯುವಾಗ ಎಡವಟ್ಟು ಮಾಡಿದ ಪ್ರಕಾಶ್ ರಾಜ್

Webdunia
ಶುಕ್ರವಾರ, 22 ಮಾರ್ಚ್ 2019 (10:02 IST)
ಬೆಂಗಳೂರು: ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ನಟ ಪ್ರಕಾಶ್ ರಾಜ್ ಇಂದು ನಾಮಪತ್ರ ಸಲ್ಲಿಸುತ್ತಿದ್ದಾರೆ.


ಆದರೆ ನಾಮಪತ್ರ ಸಲ್ಲಿಸುವ ಸುದ್ದಿಯನ್ನು ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಹಾಕುವಾಗ ಪ್ರಕಾಶ್ ರಾಜ್ ಮಾಡಿದ ಎಡವಟ್ಟೊಂದು ಟ್ರೋಲಿಗರ ಬಾಯಿಗೆ ಆಹಾರವಾಯಿತು.

ನಾಮಪತ್ರ ಸಲ್ಲಿಸುವ ಆಹ್ವಾನ ಪತ್ರಿಕೆಯಲ್ಲಿ 22-3-2019 ಎಂದು ದಿನಾಂಕ ಬರೆಯುವ ಬದಲು 2009 ಎಂದು ಬರೆದು ಎಡವಟ್ಟು ಮಾಡಿಕೊಂಡಿದ್ದರು. ತಪ್ಪು ಗೊತ್ತಾಗುತ್ತಿದ್ದಂತೇ ಸರಿಪಡಿಸಿಕೊಂಡರು. ಆದರೆ ಅಷ್ಟರಲ್ಲಾಗಲೇ ಟ್ರೋಲಿಗರು ‘ಪ್ರಕಾಶ್ ರಾಜ್ ಎಷ್ಟು ಮೊದಲೇ ನಾಮಪತ್ರ ಸಲ್ಲಿಸಿದ್ದಾರೆ ನೋಡ್ರಪ್ಪಾ’ ಎಂದು ಕಾಲೆಳೆದಾಗಿತ್ತು.

ಇಂದು 9 ಗಂಟೆಯಿಂದ ರಿಚ್ಮಂಡ್ ವೃತ್ತ ಮೂಲಕವಾಗಿ ಮೆರವಣಿಗೆ ಮೂಲಕ ಬಿಬಿಎಂಪಿ ಕೇಂದ್ರ ಕಚೇರಿಗೆ ತೆರಳಿ ಬಳಿಕ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಗಾಗಿದ್ದೇನು

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮುಂದಿನ ಸುದ್ದಿ
Show comments