Webdunia - Bharat's app for daily news and videos

Install App

ಶಾಲಿನಿ ರಜನೀಶ್ ಬಗ್ಗೆ ಅಂತಹ ಹೇಳಿಕೆ ನೀಡಿದ್ಯಾಕೆ: ರವಿಕುಮಾರ್ ವಿಚಾರಣೆಗೆ ಮುಂದಾದ ಪ್ರಲ್ಹಾದ್ ಜೋಶಿ

Krishnaveni K
ಶುಕ್ರವಾರ, 4 ಜುಲೈ 2025 (10:15 IST)
ಬೆಂಗಳೂರು: ಶಾಲಿನಿ ರಜನೀಶ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಬಿಜೆಪಿ ಎಂಎಲ್ ಸಿ ಎನ್ ರವಿಕುಮಾರ್ ಜೊತೆ ಇಂದು ಪ್ರಲ್ಹಾದ್ ಜೋಶಿ ಮಾತುಕತೆ ನಡೆಸಿ ವಿವರಣೆ ಪಡೆಯಲಿದ್ದಾರೆ ಎನ್ನಲಾಗಿದೆ.

ಶಾಲಿನಿ ರಜನೀಶ್ ರಾತ್ರಿ ರಾಜ್ಯ ಸರ್ಕಾರಕ್ಕೆ ದಿನಪೂರ್ತಿ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ ಎಂದು ಅಶ್ಲೀಲವಾಗಿ ಮಾತನಾಡಿದ್ದರು. ಅವರ ಹೇಳಿಕೆ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದ್ದು ಮಹಿಳಾ ಆಯೋಗಕ್ಕೆ, ಪೊಲೀಸರಿಗೆ ದೂರು ನೀಡಿದೆ.

ಈಗ ರವಿಕುಮಾರ್ ಹೇಳಿಕೆ ಬಿಜೆಪಿಗೂ ಮುಜುಗರ ತಂದಿದೆ. ನಾನು ಯಾವುದೇ ಅಶ್ಲೀಲ ಪದ ಬಳಸಿಲ್ಲ ಎಂದು ರವಿಕುಮಾರ್ ಸ್ಪಷ್ಟನೆಯನ್ನೂ ನೀಡಿದ್ದಾರೆ. ಹಾಗಿದ್ದರೂ ವಿವಾದ ತಣ್ಣಗಾಗುವ ಲಕ್ಷಣವಿಲ್ಲ. ಹೀಗಾಗಿ ಈಗ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖುದ್ದಾಗಿ ರವಿಕುಮಾರ್ ಬಳಿ ವಿವರಣೆ ಕೋರಿದ್ದಾರೆ.

ಈ ಹಿಂದೆಯೂ ಮಹಿಳಾ ಜಿಲ್ಲಾಧಿಕಾರಿಯೊಬ್ಬರ ಬಗ್ಗೆ ರವಿಕುಮಾರ್ ಇದೇ ರೀತಿ ವಿವಾದಾತ್ಮಕ ಮಾತನಾಡಿದ್ದರು. ಇದೀಗ ಮತ್ತೊಮ್ಮೆ ಮಹಿಳಾ ಅಧಿಕಾರಿ ಬಗ್ಗೆ ಅಶ್ಲೀಲ ಪದ ಬಳಸಿದ ಆರೋಪಕ್ಕೊಳಗಾಗಿದ್ದಾರೆ. ಇದು ಪಕ್ಷಕ್ಕೂ ಮುಜುಗರ ತಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಸನ ಮೃತ ಕುಟುಂಬದವರಿಗೆ ನಷ್ಟ ಭರಿಸಲಂತೂ ನಮ್ಮಿಂದಾಗಲ್ಲ ಕೃಷ್ಣಭೈರೇಗೌಡ ಶಾಕಿಂಗ್ ಹೇಳಿಕೆ

ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದಲ್ಲಿ ಸರ್ಕಾರದ ಕೈವಾಡ: ಪ್ರಹ್ಲಾದ್ ಜೋಶಿ ಗರಂ

ಹಾಸನ ದುರಂತಕ್ಕೆ ಕೋಮುಬಣ್ಣ ಹಚ್ಚಿದರೆ ಕಠಿಣ ಕ್ರಮ: ಸಚಿವ ಕೃಷ್ಣ ಬೈರೇಗೌಡ ವಾರ್ನಿಂಗ್‌

ಜಾತಿಗಣತಿಗೆ 425 ಕೋಟಿ ರೂ ಖರ್ಚು, ಉಪಯೋಗವಾದ್ರೆ ಸಾಕು: ಬಿವೈ ವಿಜಯೇಂದ್ರ

2 ವರ್ಷಗಳ ಬಳಿಕ ಮಣಿಪುರಕ್ಕೆ ಮೋದಿ: ಪ್ರಿಯಾಂಕಾ ಗಾಂಧಿಯಿಂದ ಟೀಕೆ

ಮುಂದಿನ ಸುದ್ದಿ
Show comments