Webdunia - Bharat's app for daily news and videos

Install App

ಉಡುಪಿ ಪೊಲೀಸ್ ಪೇದೆ ಸಸ್ಪೆಂಡ್ ಪ್ರಕರಣ: ಸಿಎಂ ಭೇಟಿಯಾದ ಪ್ರಮೋದ್ ಮಧ್ವರಾಜ್

Webdunia
ಸೋಮವಾರ, 10 ಏಪ್ರಿಲ್ 2017 (10:26 IST)
ಬೆಂಗಳೂರು: ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆಯ ಪೇದೆ ಪತ್ನಿಗೆ ಕಿರುಕುಳ ನೀಡಿದ್ದಕ್ಕೆ ಯುವಕನನ್ನು ವಿಚಾರಣೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಪ್ರಮೋದ್ ಮಧ್ವರಾಜ್ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ.

 
ಪೇದೆಯ ಪತ್ನಿಗೆ ಕಿರುಕುಳ ನೀಡಿದ್ದ ಯುವಕ ಶಾಸಕ ಪ್ರಮೋದ್ ಆಪ್ತ. ಹೀಗಾಗಿ ಈತನನ್ನು ವಿಚಾರಣೆ ನಡೆಸಿದ್ದಕ್ಕೆ ಪೇದೆಯನ್ನು ಅಮಾನತುಗೊಳಿಸಲಾಗಿತ್ತು. ಇದಕ್ಕೆ ಶಾಸಕ ಪ್ರಮೋದ್ ಮಧ್ವರಾಜ್ ಬೆಂಬಲವಿತ್ತು ಎಂದು ಆರೋಪಿಸಲಾಗಿತ್ತು.

ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಶಾಸಕರು ಘಟನೆ ವಿವರ ನೀಡಿದ್ದಾರೆ. ಬೆಂಗಳೂರಿನ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಶಾಸಕರ ನಡುವೆ ಮಾತುಕತೆ ನಡೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

PM Modi: ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ

ನಮ್ಮ ಗುರಿ ಭಯೋತ್ಪಾದಕರನ್ನು ಮಟ್ಟಹಾಕುವುದು: ಏರ್‌ ಮಾರ್ಷಕ್‌ ಎಕೆ ಭಾರ್ತಿ

ಕರ್ನಾಟಕ ಕಾಂಗ್ರೆಸ್ ಪ್ರಕಾರ ಕಾಶ್ಮೀರ ಪಾಕಿಸ್ತಾನ ಮ್ಯಾಪ್ ನಲ್ಲಿ: ಎಡವಟ್ಟು

India Pakistan: ಪಾಕಿಸ್ತಾನಕ್ಕೆ ಹೇಗೆ ಪ್ರತಿಕ್ರಿಯಿಸಬೇಕೆಂದು ಟ್ರಂಪ್ ಹೇಳುವುದು ಬೇಡ: ಪ್ರಧಾನಿ ಮೋದಿ

India Pakistan: ಭಾರತೀಯ ಸೇನೆಯಿಂದ ಮಧ್ಯಾಹ್ನ ಮಹತ್ವದ ಪತ್ರಿಕಾಗೋಷ್ಠಿ

ಮುಂದಿನ ಸುದ್ದಿ
Show comments