Webdunia - Bharat's app for daily news and videos

Install App

ಉಡುಪಿ ಪೊಲೀಸ್ ಪೇದೆ ಸಸ್ಪೆಂಡ್ ಪ್ರಕರಣ: ಸಿಎಂ ಭೇಟಿಯಾದ ಪ್ರಮೋದ್ ಮಧ್ವರಾಜ್

Webdunia
ಸೋಮವಾರ, 10 ಏಪ್ರಿಲ್ 2017 (10:26 IST)
ಬೆಂಗಳೂರು: ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆಯ ಪೇದೆ ಪತ್ನಿಗೆ ಕಿರುಕುಳ ನೀಡಿದ್ದಕ್ಕೆ ಯುವಕನನ್ನು ವಿಚಾರಣೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಪ್ರಮೋದ್ ಮಧ್ವರಾಜ್ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ.

 
ಪೇದೆಯ ಪತ್ನಿಗೆ ಕಿರುಕುಳ ನೀಡಿದ್ದ ಯುವಕ ಶಾಸಕ ಪ್ರಮೋದ್ ಆಪ್ತ. ಹೀಗಾಗಿ ಈತನನ್ನು ವಿಚಾರಣೆ ನಡೆಸಿದ್ದಕ್ಕೆ ಪೇದೆಯನ್ನು ಅಮಾನತುಗೊಳಿಸಲಾಗಿತ್ತು. ಇದಕ್ಕೆ ಶಾಸಕ ಪ್ರಮೋದ್ ಮಧ್ವರಾಜ್ ಬೆಂಬಲವಿತ್ತು ಎಂದು ಆರೋಪಿಸಲಾಗಿತ್ತು.

ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಶಾಸಕರು ಘಟನೆ ವಿವರ ನೀಡಿದ್ದಾರೆ. ಬೆಂಗಳೂರಿನ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಶಾಸಕರ ನಡುವೆ ಮಾತುಕತೆ ನಡೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments