Webdunia - Bharat's app for daily news and videos

Install App

‘ನಮೋ ಎಂದರೆ ನಮಗೆ ಮೋಸ, ನೆಹರೂ ಕುಟುಂಬವೆಂದರೆ ದೇಶವನ್ನು ಒಟ್ಟಾಗಿ ಕರೆದೊಯ್ಯುತ್ತದೆ’

Webdunia
ಬುಧವಾರ, 21 ಮಾರ್ಚ್ 2018 (09:45 IST)
ಮಂಗಳೂರು: ನಮೋ ಎಂದರೆ ಮೊದಲೆಲ್ಲಾ ನರೇಂದ್ರ ಮೋದಿ ಎನ್ನುತ್ತಿದ್ದರು. ಆದರೆ ಇದೀಗ ನಮೋ ಎಂದರೆ ಜನರಿಗೆ ನಮಗೆ ಮೋಸ ಎಂದು ಗೊತ್ತಾಗಿದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಭಾಗವಹಿಸಿದ ಜನಾಶೀರ್ವಾದ ಯಾತ್ರೆಯಲ್ಲಿ ಮಾತಾಡಿದ ಶಾಸಕ ಮಧ್ವರಾಜ್, ‘ನಮೋ ಎಂದರೆ ನಮಗೆ ಮೋಸ ಎಂದು ಜನರಿಗೆ ಗೊತ್ತಾಗಿದೆ. ದೇಶವೀಗ ರಾಹುಲ್ ಗಾಂಧಿ ಕಡೆಗೆ ನೋಡುತ್ತಿದೆ. ನೆಹರೂ ಕಾಲದಿಂದ ಈಗಿನ ರಾಹುಲ್ ಗಾಂಧಿಯವರೆಗೂ ವಸುಧೈವ ಕುಟುಂಬಕಮ್ ಎಂಬ ಪರಿಕಲ್ಪನೆಯಲ್ಲಿ ಈ ಮನೆತನ ದೇಶವನ್ನು ಒಟ್ಟಾಗಿ ಕರೆದೊಯ್ಯುತ್ತಿದೆ’ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ಪ್ರಮೋದ್ ಮಧ್ವರಾಜ್ ಗೆ ಉಡುಪಿ ಟಿಕೆಟ್ ಸಿಗುವ ಬಗ್ಗೆ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪ್ರಮೋದ್ ಮಧ್ವರಾಜ್ ಅವರೇ ಉಡುಪಿ ಅಭ್ಯರ್ಥಿಯಾಗಿರುತ್ತಾರೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

ಮುಂದಿನ ಸುದ್ದಿ
Show comments