Webdunia - Bharat's app for daily news and videos

Install App

ಬಿಜೆಪಿ ಸರ್ಕಾರ ಕುಸಿದುಬೀಳುವ ಹಂತದಲ್ಲಿದೆ ಎಂದು ಕಿಡಿಕಾರಿದ ಪ್ರಮೋದ್ ಮುತಾಲಿಕ್

Webdunia
ಗುರುವಾರ, 25 ಆಗಸ್ಟ್ 2022 (19:20 IST)
ಹಿಂದೂ ಕಾರ್ಯಕರ್ತರಿಗೆ ಇನ್ನೂ ಮುಂದೆ ಮೀಸಲಾತಿ ಕೊಡಬೇಕು ಎಂದು ಪ್ರೆಸ್ ಕ್ಲಬ್ ನಲ್ಲಿ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.ಹಿಂದೂಗಳ ಪರ ಹೋರಾಟಕ್ಕೆ ಹಿಂದೂತ್ವ ಉಳಿಸಬೇಕು.ಇದುವರೆಗೂ ಗೋ ಹತ್ಯೆಯನ್ನು ನಿಷೇಧಿಸಲಾಗಿದೆ ಅದ್ರೂ ಇನ್ನೂ ನಿಂತಿಲ್ಲ.ಎಲ್ಲಾ ಕಡೆಯಲ್ಲೂ ಗೋ ಹತ್ಯೆ ನಡೆಯುತ್ತಿದೆ.ನಮ್ಮ ಹಿಂದೂ ಕಾರ್ಯಕರ್ತರಿಗೆ ಅವಕಾಶ ನೀಡಿದ್ರೆ ಇಂತಹ ಹೋರಾಟ ಮಾಡಬೇಕಾಗುತ್ತೆ ಎಂದು ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
 
ಬಿಜೆಪಿ ಪಕ್ಷವನ್ನು ನಾವೇ ಬೆಳೆಸಿರುವ ಪಕ್ಷ .ಇದು ನಮ್ಮದೇ ಪಕ್ಷ ಬಿಜೆಪಿ.ನೂರಕ್ಕೆ ನೂರರಷ್ಟು ಪಕ್ಷವನ್ನು ತಿದ್ದಿ ತೀಡುತ್ತೇವೆ.ನಾವು ಕುಡುಕ ಗಂಡನನ್ನ ಕಟ್ಟಿಕೊಂಡಿದ್ದೇವೆ ,ಹಾಗಾಗಿ ಈಗ ಅದನ್ನು ಕಳೆದುಕೊಳ್ಳುತ್ತಿಲ್ಲ ಇತ್ತ ಡೈವರ್ಸ್ ಕೊಡಲು ಆಗುತ್ತಿಲ್ಲ.ನಮಗೆ 25 ಸೀಟು ಕೊಡಿ ನಾವು ಮಾಡಿ ತೋರಿಸುತ್ತೇವೆ.ನಮಗೆ ಅಧಿಕಾರ ಕೊಡಿ ,ಮುಂದೆ ನೀವೇ ನೋಡಿ .ಈ ಸರ್ಕಾರ ಕುಸಿದು ಬೀಳುವ ಹಂತದಲ್ಲಿದೆ ಎಂದು ಪ್ರಮೋದ್ ಮುತಾಲಿಕ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments