Webdunia - Bharat's app for daily news and videos

Install App

ಮಾತನಾಡುತ್ತಲೇ ಹಾರಿ ಹೋಯ್ತು ಪ್ರಾಣ

Webdunia
ಬುಧವಾರ, 15 ಮಾರ್ಚ್ 2023 (16:58 IST)
ಮೊಬೈಲ್​​​ನಲ್ಲಿ ಮಾತನಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. ಹೊಳೆನರಸೀಪುರದ ಕಾರ್ಯಾಲಯ ಬಡಾವಣೆಯ ನಿವಾಸಿ ವೀರೂಪಾಕ್ಷ ಸಾವನ್ನಪ್ಪಿದ ವ್ಯಕ್ತಿ. ಹಾಸನ ಜಿಲ್ಲೆ, ಹೊಳೆನರಸೀಪುರ ಪಟ್ಟಣದ ಅರಣ್ಯ ಕಚೇರಿ ಬಳಿ ಈ ಘಟನೆ ನಡೆದಿದ್ದು, ಘಟನೆಯ ಎಲ್ಲಾ ದೃಶ್ಯಗಳು ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವೀರೂಪಾಕ್ಷ ಅಂಗಡಿಯ ಮುಂಭಾಗದಲ್ಲಿ ಕುಳಿತು ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ. ಈ ವೇಳೆ ಹಠಾತ್‌ ಹೃದಯಾಘಾತವಾಗಿದೆ. ನೋಡ ನೋಡುತ್ತಿದ್ದಂತೆ ವೀರೂಪಾಕ್ಷ ಕುಸಿದು ಬಿದ್ದಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments