ಮಾತನಾಡುತ್ತಲೇ ಹಾರಿ ಹೋಯ್ತು ಪ್ರಾಣ

Webdunia
ಬುಧವಾರ, 15 ಮಾರ್ಚ್ 2023 (16:58 IST)
ಮೊಬೈಲ್​​​ನಲ್ಲಿ ಮಾತನಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. ಹೊಳೆನರಸೀಪುರದ ಕಾರ್ಯಾಲಯ ಬಡಾವಣೆಯ ನಿವಾಸಿ ವೀರೂಪಾಕ್ಷ ಸಾವನ್ನಪ್ಪಿದ ವ್ಯಕ್ತಿ. ಹಾಸನ ಜಿಲ್ಲೆ, ಹೊಳೆನರಸೀಪುರ ಪಟ್ಟಣದ ಅರಣ್ಯ ಕಚೇರಿ ಬಳಿ ಈ ಘಟನೆ ನಡೆದಿದ್ದು, ಘಟನೆಯ ಎಲ್ಲಾ ದೃಶ್ಯಗಳು ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವೀರೂಪಾಕ್ಷ ಅಂಗಡಿಯ ಮುಂಭಾಗದಲ್ಲಿ ಕುಳಿತು ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ. ಈ ವೇಳೆ ಹಠಾತ್‌ ಹೃದಯಾಘಾತವಾಗಿದೆ. ನೋಡ ನೋಡುತ್ತಿದ್ದಂತೆ ವೀರೂಪಾಕ್ಷ ಕುಸಿದು ಬಿದ್ದಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments