Webdunia - Bharat's app for daily news and videos

Install App

ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಪ್ರಕರಣ; ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವರು

Webdunia
ಸೋಮವಾರ, 17 ಡಿಸೆಂಬರ್ 2018 (14:58 IST)
ಮೈಸೂರು : ಚಾಮರಾಜನಗರದ ಸುಳ್ವಾಡಿ ಮಾರಮ್ಮ ದೇಗುಲದ ವಿಷ ಪ್ರಸಾದ ದುರಂತಕ್ಕೆ ಸಂಬಂಧಿಸಿದಂತೆ ಘಟನೆಯ ಬಗ್ಗೆ ಉಡಾಫೆ ಉತ್ತರ ನೀಡಿದ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಇದೀಗ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.


ಆರೋಗ್ಯ ಸಚಿವ ಶಿವಾನಂದ ಪಾಟೀಲ್ ವಿಷ ಪ್ರಸಾದ ಸೇವಿಸಿ ಅಸ್ವಸ್ಥರಾದವರನ್ನು  ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮದವರ ಮುಂದೆ ‘ವಿಷ ಪ್ರಸಾದ ಘಟನೆ ಬಗ್ಗೆ ನನಗೆ ತಡವಾಗಿ ಗೋತ್ತಾಯ್ತು’ ಎಂದು  ಉಡಾಫೆ ಹೇಳಿಕೆ ಕೊಟ್ಟಿದ್ದರು. ಈ ಬಗ್ಗೆ ಬಾರೀ ವಿರೋಧ ವ್ಯಕ್ತವಾಗಿತ್ತು.


ಇದೀಗ  ಈ ಕುರಿತು ಸ್ಪಷ್ಟನೆ ನೀಡಿದ ಅವರು ,’ ನಾನು ಬಾಯಿ ತಪ್ಪಿ ನಿನ್ನೆ ಸಂಜೆ ನನಗೆ ವಿಷಯ ಗೊತ್ತಾಯ್ತು ಎಂದು ಹೇಳಿಕೆ ನೀಡಿದ್ದೆ, ನಂತರ ಅದನ್ನು ಸರಿಪಡಿಸಿಕೊಂಡೆ ವಿಷಯ ತಿಳಿದ ಕೂಡಲೇ ನಾನು ನನ್ನ ಇಲಾಖೆಯಿಂದ ಎಲ್ಲಾ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಪ್ರಾಥಮಿಕ, ತಾಲೂಕು ಆಸ್ಪತ್ರೆಗಳಲ್ಲಿರುವ ವೈದ್ಯರ ಕೊರತೆ ನೀಗಿಸಲು ಸರಕಾರ ಕ್ರಮವಹಿಸಿದ್ದು, ಕೆ.ಆರ್‌.ಆಸ್ಪತ್ರೆ ಮತ್ತು ಚಾಮರಾಜನಗರ ಜಿಲ್ಲಾ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸಲಾಗುವುದು’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments