Webdunia - Bharat's app for daily news and videos

Install App

ಸುಳ್ವಾಡಿ ಮಾರಮ್ಮ ದೇವಿಯ ವಿಷ ಪ್ರಸಾದ ಪ್ರಕರಣ; ಘಟನೆ ಬಗ್ಗೆ ಡಿಸಿಎಂ ಪರಮೇಶ್ವರ್ ಸಂತಾಪ

Webdunia
ಶನಿವಾರ, 15 ಡಿಸೆಂಬರ್ 2018 (11:16 IST)
ಬೆಂಗಳೂರು : ಸುಳ್ವಾಡಿ ಮಾರಮ್ಮ ದೇವಿಯ ವಿಷ ಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಬಗ್ಗೆ ಡಿಸಿಎಂ ಪರಮೇಶ್ವರ್ ಸಂತಾಪ ಸೂಚಿಸಿದ್ದಾರೆ.


ಈ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಪರಮೇಶ್ವರ್ ಅವರು,’ಮೃತ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ. ವಿಷ ಹಾಕಿದವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ. ನಾನು ಮತ್ತು ಸಿಎಂ ಕುಮಾರಸ್ವಾಮಿ ಆದೇಶ ಮಾಡಿದ್ದೇವೆ. ಸಿಎಂ ಮತ್ತು ಕೆಲ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸರ್ಕಾರದಿಂದ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ. ಇಂತಹ ಘಟನೆ ಮತ್ತೆ ಆಗದಂತೆ ಮುಜರಾಯಿ ಇಲಾಖೆಗೆ ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.   


‘ಘಟನೆ ಸಂಬಂಧ ಈಗಾಗಲೇ ಇಬ್ಬರನ್ನು ಬಂಧಿಸಿದ್ದೇವೆ. ಯಾರೇ ತಪ್ಪು ಮಾಡಿದ್ರೂ ಅವ್ರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳತ್ತೇವೆ ಎಂದು ಡಿಸಿಎಂ ಪರಮೇಶ್ವರ್ ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2017ರಲ್ಲಿ ಪೊಲೀಸ್ ಅಧಿಕಾರಿಯ ಕೊಲೆ ಯತ್ನ ಪ್ರಕರಣ: ಬಂಧಿತ ಆರೋಪಿ ಕೊನೆಗೂ ಅರೆಸ್ಟ್‌

ಬೆಂಗಳೂರಿನ ಶಿವಾಜಿನಗರ ಮೆಟ್ರೊ ನಿಲ್ದಾಣಕ್ಕೆ ಸೇಂಟ್ ಮೇರಿ ಹೆಸರು: ಮುಂಬೈನಲ್ಲಿ ಗುಡುಗಿದ ಫಡಣವೀಸ್‌

ಮದ್ದೂರಿನಲ್ಲಿ ಭಾಷಣ ಮಾಡಿದ ಬಿಜೆಪಿ ನಾಯಕ ಸಿಟಿ ರವಿ ಮೇಲೆ ಬಿತ್ತು ಕೇಸ್

ವಿಪತ್ತು ಪೀಡಿತ ಪ್ರದೇಶಗಳ ಸಮೀಕ್ಷೆಗೆ ಉತ್ತರಾಖಂಡಕ್ಕೆ ಬಂದಿಳಿದ ಪ್ರಧಾನಿ

ಜಮ್ಮು ಕಾಶ್ಮೀರದ ದೋಡಾದಲ್ಲಿ ಭಾರೀ ಸ್ಫೋಟ, ಇಬ್ಬರು ವಶಕ್ಕೆ

ಮುಂದಿನ ಸುದ್ದಿ
Show comments