ಪ್ರಸಾದ ಸೇವನೆ: 50ಕ್ಕೂ ಹೆಚ್ಚು ಜನ ಅಸ್ವಸ್ಥ!

Webdunia
ಭಾನುವಾರ, 2 ಜನವರಿ 2022 (06:05 IST)
ಕೋಲಾರ : ದೇವಾಲಯದಲ್ಲಿ ವಿತರಿಸಿದ ಪ್ರಸಾದ ಸೇವಿಸಿ ಭಕ್ತರು ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಬೀಗರಾಯನಹಳ್ಳಿಯಲ್ಲಿ ನಡೆದಿದೆ.

ಹಳ್ಳಿಯ ಗಂಗಮ್ಮ ದೇವಾಲಯದಲ್ಲಿ ಶನಿವಾರ ಹೊಸ ವರ್ಷಾಚರಣೆಯ ಅಂಗವಾಗಿ ವಿಶೇಷ ಪೂಜೆ ನಡೆದಿತ್ತು. ನಂತರದಲ್ಲಿ ದೇವಾಲಯದ ಆಡಳಿತ ಮಂಡಳಿ ಮಾಡಿಸಿದ ಪ್ರಸಾದವನ್ನು ಭಕ್ತರಿಗೆ ವಿತರಿಸಲಾಗಿದೆ.

ಪ್ರಸಾದದ ರೂಪದಲ್ಲಿ ಚಿತ್ರಾನ್ನ ಹಾಗೂ ಕೇಸರಿಬಾತ್ ಸೇವಿಸಿದ ಭಕ್ತರು ಅಸ್ವಸ್ಥಗೊಂಡಿದ್ದಾರೆ. 50ಕ್ಕೂ ಹೆಚ್ಚು ಜನರನ್ನು ಶ್ರೀನಿವಾಸಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತರಗತಿಯಲ್ಲಿ ನಿರತರಾದ ವಿದ್ಯಾರ್ಥಿಗಳ ಮೇಲೆ ಬಿದ್ದ ಫ್ಯಾನ್‌, ಮುಂದೇನಾಯ್ತು ನೋಡಿ

ಎಲ್ಲ ಹೊರೆಯನ್ನು ಜನರ ಮೇಲೆ ಹಾಕುವ ಮೋದಿ ಯಾವಾಗ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ

₹900ಕೋಟಿ ವೆಚ್ಚದಲ್ಲಿ ದೇಶದ ಎರಡನೇ ಅತಿ ದೊಡ್ಡ ಕ್ರೀಡಾಂಗಣಕ್ಕೆ ಸಿದ್ದರಾಮಯ್ಯ ಶಂಕುಸ್ಥಾಪನೆ

ಕಿರಾಣಿ ಅಂಗಡಿಗೆ ಹೋಗುತ್ತಿದ್ದ ಬಾಲಕಿಯ ಕಿಡ್ನ್ಯಾಪ್ ಮಾಡಿ ಕೊಲೆ: ಆರೋಪಿ ಅರೆಸ್ಟ್‌

ರಾಜ್ಯಸಭೆಯ ಅರ್ಜಿಗಳ ಸಮಿತಿ ಅಧ್ಯಕ್ಷರಾಗಿ ರಾಘವ್ ಚಡ್ಡಾ ನೇಮಕ

ಮುಂದಿನ ಸುದ್ದಿ
Show comments