Webdunia - Bharat's app for daily news and videos

Install App

ರೇವತಿಯನ್ನು ಚಾಮುಂಡೇಶ್ವರಿ ನಮ್ಮ ಮನೆಗೆ ಕಳುಹಿಸಿದ ಪ್ರಸಾದ: ಸೊಸೆ ಗುಣಗಾನ ಮಾಡಿದ ಕುಮಾರಸ್ವಾಮಿ

Sampriya
ಭಾನುವಾರ, 10 ನವೆಂಬರ್ 2024 (10:54 IST)
Photo Courtesy X
ಬೆಂಗಳೂರು: ರೇವತಿ ನಮಗೆ ಆ ತಾಯಿ ಚಾಮುಂಡೇಶ್ವರಿ ನಮ್ಮ ಮನೆಗೆ ಕೊಟ್ಟ ಪ್ರಸಾದ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸೊಸೆಯನ್ನು ಹಾಡಿಹೊಗಳಿದರು.

ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆ, ಮಗ, ಎನ್‌ಡಿಎ ಅಭ್ಯರ್ಥಿ ನಿಖಿಲ್ ಪರ ಕುಮಾರಸ್ವಾಮಿ ಅವರು ಸಾಮಂದಿಪುರದಲ್ಲಿ ಪ್ರಚಾರ ಮಾಡಿದರು. ಈ ವೇಳೆ ಮಾತನಾಡಿದ ಅವರು, ನಮ್ಮ ಸೊಸೆ ರೇವತಿ ಸಾಮಂದಿಪುರದ ಮೊಮ್ಮಗಳು. ನಮಗೂ ಈ ಗ್ರಾಮಕ್ಕೂ ಬಾಂಧವ್ಯ ಇದೆ ಎಂದರು.

ಈ ಗ್ರಾಮವು ಅವರ ಸೊಸೆ ತಿ ಅವರ ಅಜ್ಜಿಯ ತವರು ಮನೆ. ರೇವತಿ ಅವರು ಆ ಹಳ್ಳಿಯ ಮೊಮ್ಮಗಳು. ಈ ವಿಷಯವನ್ನು ಸಭಿಕರೊಬ್ಬರು ಸಚಿವರಿಗೆ ನೆನಪಿಸಿಕೊಟ್ಟರು. ಈ ವಿಷಯ ಗಮನಕ್ಕೆ ಬರುತ್ತಿದ್ದ ಹಾಗೇ ಸೊಸೆಯನ್ನು ಗುಣಗಾನ ಮಾಡಿದ್ದಾರೆ.  

ಈ ವಿಷಯ ಗಮನಕ್ಕೆ ಬಂದ ಕೂಡಲೇ ಕ್ಷಣಕಾಲ ಭಾವುಕರಾದ ಹೆಚ್‌ ಡಿ ಕುಮಾರಸ್ವಾಮಿ ಅದು ಕೋವಿಡ್ ಸಮಯ ನಿಖಿಲ್ ಕುಮಾರಸ್ವಾಮಿ ಮದುವೆ ನಡೆಯಿತು. ಮಗನ ಮದುವೆಯಲ್ಲಿ ರಾಮನಗರ ಚನ್ನಪಟ್ಟಣ, ಮಂಡ್ಯ ಭಾಗದ ಎಲ್ಲಾ ಜನತೆಗೆ ಊಟ ಹಾಕಿಸಬೇಕೆಂಬ ಮಹಾದಾಸೆ ನನಗಿತ್ತು. ಆದರೆ ಕೊರೊನಾ ಕಾರಣಕ್ಕೆ ಅದು ಸಾಧ್ಯ ಆಗಲಿಲ್ಲ. ಆ ಬಗ್ಗೆ ನಮ್ಮ ಕುಟುಂಬಕ್ಕೆ ಅತೀವ ನೋವಿದೆ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments