ಪ್ರಶಾಂತ್​ ಕುಟುಂಬಸ್ಥರಿಗೆ ಎದುರಾಯ್ತು ಸಂಕಷ್ಟ

Webdunia
ಶನಿವಾರ, 4 ಮಾರ್ಚ್ 2023 (15:09 IST)
ಶಾಸಕ ಮಾಡಾಳ್​ ವಿರುಪಾಕ್ಷಪ್ಪ ಪುತ್ರ ಪ್ರಶಾಂತ್ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ಕುಟುಂಬಸ್ಥರಿಗೂ ಸಂಕಷ್ಟ ಎದುರಾಗಿದೆ. ಕುಟುಂಬಸ್ಥರಿಗೆ ನೋಟಿಸ್ ಕೊಡಲು ಲೋಕಾಯುಕ್ತ ಪೊಲೀಸರು ಮುಂದಾಗಿದ್ದಾರೆ. ಪ್ರಶಾಂತ್ ಸಹೋದರ ಮಲ್ಲಿಕಾರ್ಜುನ್​ಗೆ ನೋಟಿಸ್ ಕೊಡಲು ಸಿದ್ಧತೆ ನಡೆಸಿದ್ದಾರೆ.. ಪ್ರಶಾಂತ್ ಮಲ್ಲಿಕಾರ್ಜುನ್​ಗೆ ಸೇರಿದೆ ಎನ್ನಲಾದ ಎರಡು ಕಂಪನಿ ಹೆಸರಿಗೆ ಹಣ ವರ್ಗಾಯಿಸಿದ್ದಾರೆ. ಪ್ರಶಾಂತ್ ಬಂಧನವಾದ ದಿನವೇ ಹಣ ವರ್ಗಾವಣೆಯಾಗಿದೆ.. ಬಿಎಸ್ ಸಣ್ಣಗೌಡರ್ ಅಂಡ್ ಬ್ರದರ್ಸ್ ಕಂಪನಿ ಮತ್ತು ಸಿದ್ದಲಿಂಗೇಶ್ವರ ಎಂಟರ್ ಪ್ರೈಸಸ್ ಎಂಬ ಕಂಪನಿಗೆ ಹಣ ವರ್ಗಾವಣೆಯಾಗಿದೆ. ಒಟ್ಟು 94 ಲಕ್ಷ ಹಣವನ್ನು ಪ್ರಶಾಂತ್ ವರ್ಗಾಯಿಸಿದ್ದಾರೆ.. ಈ ಬಗ್ಗೆ ಮಾಹಿತಿ ಕಲೆ ಹಾಕಿರುವ ಲೋಕಾಯುಕ್ತ ಪೊಲೀಸರು ನೋಟಿಸ್​ ಕೊಡಲು ಸಿದ್ಧತೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments