Webdunia - Bharat's app for daily news and videos

Install App

ಪ್ರಶಾಂತಕುಮಾರ ಮಿಶ್ರಾ ನೈರುತ್ಯ ರೈಲ್ವೆ ನೂತನ ಜಿಎಂ

Webdunia
ಶುಕ್ರವಾರ, 25 ಅಕ್ಟೋಬರ್ 2019 (17:46 IST)
ನೈರುತ್ಯ ರೈಲ್ವೆ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾಗಿ ಪ್ರಶಾಂತಕುಮಾರ ಮಿಶ್ರಾ ಅಧಿಕಾರ ಸ್ವೀಕಾರ ಮಾಡಿದ್ದಾರೆ.

1986 ರ ಬ್ಯಾಚ್ ಅಧಿಕಾರಿಯಾಗಿರುವ ಮಿಶ್ರಾ, ಧನಬಾದ್ ವಿಭಾಗದ ಪತ್ರಾಟು ಡಿಸೇಲ್ ಶೆಡ್ ನಲ್ಲಿ ಸಹಾಯಕ ಮೆಕ್ಯಾನಿಕಲ್ ಎಂಜಿನಿಯರ್ ಆಗಿ ಸೇವೆ ಆರಂಭಿಸಿದ್ದರು. ಹಲವು ಡಿವಿಜನ್ ಗಳ ಮೆಕ್ಯಾನಿಕಲ್ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ನಾರ್ಥ್ ಫ್ರಾಂಟಿಯರ್ ರೈಲ್ವೆಯ ಗುವಾಹಟಿಯಲ್ಲಿ ಮುಖ್ಯ ಮೋಟಿವ್ ಪವರ್ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಈಸ್ಟರ್ನ್ ರೈಲ್ವೆಯಲ್ಲಿ ವಿಭಾಗೀಯ ವ್ಯವಸ್ಥಾಪಕರಾಗಿ ಅಸನೋಲ್ ನಲ್ಲಿ, ಮಲ್ಡಾ ವಿಭಾಗದಲ್ಲಿ ಡಿಆರ್ ಎಂ ಆಗಿ ಸೇವೆ ಸಲ್ಲಿಸುವ ಸಂದರ್ಭದಲ್ಲಿ 8 ಲಕ್ಷ ಸಸಿ ನೆಟ್ಟಿರುವ ಹಿರಿಮೆ ಇವರದ್ದು. 100 ಕಿರುತೋಪು ನಿರ್ಮಿಸಿದ್ದಾರೆ. ಅಲ್ಲದೇ 95 ಮಳೆ ಕೊಯ್ಲು ಘಟಕಗಳನ್ನು ಮಾಡಿರೋದು ಇವರ ಮತ್ತೊಂದು ವಿಶೇಷತೆ. ಪಿ.ಕೆ.ಮಿಶ್ರಾ ಅವರು ಬಿ.ಬಿ.ಸಿಂಗ್ ಅವರ ಸ್ಥಾನ ತುಂಬಿದ್ದಾರೆ.

ನೈರುತ್ಯ ರೈಲ್ವೆಯಲ್ಲಿ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾಗಿದ್ದ ಬಿ.ಬಿ‌. ಸಿಂಗ್ ಅವರು ದಕ್ಷಿಣ ಕೇಂದ್ರಿಯ ರೈಲ್ವೆ ಸಹಾಯಕ ಪ್ರಧಾನ ವ್ಯವಸ್ಥಾಪಕರಾಗಿ ವರ್ಗಾವಣೆಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

Delhi house collapse: ದೆಹಲಿಯಲ್ಲಿ ಮನೆ ಕುಸಿಯುತ್ತಿರುವ ಭಯಾನಕ ವಿಡಿಯೋ ವೈರಲ್: ಘಟನೆಯಲ್ಲಿ ನಾಲ್ವರು ಸಾವು

Gun firing on Mutthappa Rai son Ricky rai:ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ

Karnataka Weather: ಇಂದು ಮಳೆ ಈ ಜಿಲ್ಲೆಯವರಿಗೆ ಮಾತ್ರ

ಮುಂದಿನ ಸುದ್ದಿ
Show comments