Webdunia - Bharat's app for daily news and videos

Install App

ಪ್ರತಾಪ್ ಚಂದ್ರಶೆಟ್ಟಿ ಕೈ ಹಿಡಿದ ಸಭಾಪತಿ ಸ್ಥಾನ?

Webdunia
ಮಂಗಳವಾರ, 11 ಡಿಸೆಂಬರ್ 2018 (19:23 IST)
ಜೆಡಿಎಸ್ ನ ಬಸವರಾಜ ಹೊರಟ್ಟಿ ಹಾಗೂ ಕಾಂಗ್ರೆಸ್ ನ ಎಸ್.ಆರ್.ಪಾಟೀಲ್ ಪ್ರಬಲ ಸ್ಪರ್ಧೆಯ ನಡುವೆಯೂ  ಮಹತ್ವದ ಬೆಳವಣಿಗೆಯೊಂದರಲ್ಲಿ ಸಭಾಪತಿ ಸ್ಥಾನ ಪ್ರತಾಪ್ ಚಂದ್ರಶೆಟ್ಟಿಯವರ ಪಾಲಾಗುವ ಲಕ್ಷಣಗಳು ಗೋಚರಿಸಿವೆ.

ಅಚ್ಚರಿಯ ಬೆಳವಣಿಗೆವೊಂದರಲ್ಲಿ ಸಭಾಪತಿ ಸ್ಥಾನ ಕಾಂಗ್ರೆಸ್ ಪ್ರತಾಪ್ ಚಂದ್ರಶೆಟ್ಟಿ ಅವರಿಗೆ ಒಲಿದಿದ್ದು, ನಾಳೆ ನಡೆಯುವ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಇಬ್ಬರ ಜಗಳ ಮೂರನೇ ಅವರಿಗೆ ಲಾಭ ಎಂಬಂತೆ ಜೆಡಿಎಸ್ ಬಸವರಾಜ ಹೊರಟ್ಟಿ ಮತ್ತು ಕಾಂಗ್ರೆಸ್ ಎಸ್.ಆರ್.ಪಾಟೀಲ್ ಅವರಿಗೆ  ಸಭಾಪತಿ ಸ್ಥಾನ ದೊರೆಕದೆ ಕಾಂಗ್ರೆಸ್ ಹಿರಿಯ ಸದಸ್ಯ  ಪ್ರತಾಪ್ ಚಂದ್ರಶೆಟ್ಟಿ ಅವರ ಪಾಲಾಗಿದೆ.

 ಕಾಂಗ್ರೆಸ್ ಹೈಕಮಾಂಡ್ ನಿಂದ ನಾಮಪತ್ರ ಸಲ್ಲಿಸುವಂತೆ ಪ್ರತಾಪ್ ಚಂದ್ರಶೆಟ್ಟಿ ಅವರಿಗೆ ಸೂಚನೆ ಬಂದಿದ್ದರಿಂದ ಸಹಜವಾಗಿಯೇ ಎಸ್.ಆರ್. ಪಾಟೀಲ್ ಅವರಿಗೆ ನಿರಾಶೆ ಉಂಟಾಯಿತು. ಇತ್ತ ಜೆಡಿಎಸ್ ಆಲಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೂ ನಾಮಪತ್ರ ಸಲ್ಲಿಸುವಂತೆ ಯಾವುದೇ ಸೂಚನೆಗಳು ಕಡೆ ಗಳಿಗೆಯವರೆಗೂ ಬರಲಿಲ್ಲ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments