Webdunia - Bharat's app for daily news and videos

Install App

ಪ್ರತಾಪ್ ಚಂದ್ರಶೆಟ್ಟಿ ಕೈ ಹಿಡಿದ ಸಭಾಪತಿ ಸ್ಥಾನ?

Webdunia
ಮಂಗಳವಾರ, 11 ಡಿಸೆಂಬರ್ 2018 (19:23 IST)
ಜೆಡಿಎಸ್ ನ ಬಸವರಾಜ ಹೊರಟ್ಟಿ ಹಾಗೂ ಕಾಂಗ್ರೆಸ್ ನ ಎಸ್.ಆರ್.ಪಾಟೀಲ್ ಪ್ರಬಲ ಸ್ಪರ್ಧೆಯ ನಡುವೆಯೂ  ಮಹತ್ವದ ಬೆಳವಣಿಗೆಯೊಂದರಲ್ಲಿ ಸಭಾಪತಿ ಸ್ಥಾನ ಪ್ರತಾಪ್ ಚಂದ್ರಶೆಟ್ಟಿಯವರ ಪಾಲಾಗುವ ಲಕ್ಷಣಗಳು ಗೋಚರಿಸಿವೆ.

ಅಚ್ಚರಿಯ ಬೆಳವಣಿಗೆವೊಂದರಲ್ಲಿ ಸಭಾಪತಿ ಸ್ಥಾನ ಕಾಂಗ್ರೆಸ್ ಪ್ರತಾಪ್ ಚಂದ್ರಶೆಟ್ಟಿ ಅವರಿಗೆ ಒಲಿದಿದ್ದು, ನಾಳೆ ನಡೆಯುವ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಇಬ್ಬರ ಜಗಳ ಮೂರನೇ ಅವರಿಗೆ ಲಾಭ ಎಂಬಂತೆ ಜೆಡಿಎಸ್ ಬಸವರಾಜ ಹೊರಟ್ಟಿ ಮತ್ತು ಕಾಂಗ್ರೆಸ್ ಎಸ್.ಆರ್.ಪಾಟೀಲ್ ಅವರಿಗೆ  ಸಭಾಪತಿ ಸ್ಥಾನ ದೊರೆಕದೆ ಕಾಂಗ್ರೆಸ್ ಹಿರಿಯ ಸದಸ್ಯ  ಪ್ರತಾಪ್ ಚಂದ್ರಶೆಟ್ಟಿ ಅವರ ಪಾಲಾಗಿದೆ.

 ಕಾಂಗ್ರೆಸ್ ಹೈಕಮಾಂಡ್ ನಿಂದ ನಾಮಪತ್ರ ಸಲ್ಲಿಸುವಂತೆ ಪ್ರತಾಪ್ ಚಂದ್ರಶೆಟ್ಟಿ ಅವರಿಗೆ ಸೂಚನೆ ಬಂದಿದ್ದರಿಂದ ಸಹಜವಾಗಿಯೇ ಎಸ್.ಆರ್. ಪಾಟೀಲ್ ಅವರಿಗೆ ನಿರಾಶೆ ಉಂಟಾಯಿತು. ಇತ್ತ ಜೆಡಿಎಸ್ ಆಲಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೂ ನಾಮಪತ್ರ ಸಲ್ಲಿಸುವಂತೆ ಯಾವುದೇ ಸೂಚನೆಗಳು ಕಡೆ ಗಳಿಗೆಯವರೆಗೂ ಬರಲಿಲ್ಲ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments