Webdunia - Bharat's app for daily news and videos

Install App

ಡಿಕೆಶಿ ಕಾಲಿಗೆ ಇದಕ್ಕಾಗೇ ಬಿದ್ದಿದ್ದು ಎಂದ ಪ್ರತಾಪ ಸಿಂಹ

Webdunia
ಗುರುವಾರ, 2 ಮೇ 2019 (17:59 IST)
ಧರ್ಮವನ್ನು ಒಡೆಯೋದು ತಪ್ಪಲ್ಲ, ಆದರೆ ಯಾವುದೋ ಲೆಟರ್ ಹೆಡ್ ತಪ್ಪೆಂದು‌  ಜೈಲಿಗೆ ಕಳಿಸೋದು ಎಷ್ಟರ ಮಟ್ಟಿಗೆ ಸರಿ  ಅಂತ ಗೃಹ ಸಚಿವ ಎಂ.ಬಿ.ಪಾಟೀಲ್ ಗೆ ಟಾಂಗ್ ನೀಡಿದ್ದಾರೆ ಪ್ರತಾಪ್ ಸಿಂಹ.

ಪರಪ್ಪನ ಅಗ್ರಹಾರದಲ್ಲಿರುವ ಪತ್ರಕರ್ತ ಹೇಮಂತ್ ಭೇಟಿಯಾದ ಸಂಸದ ಪ್ರತಾಪ್ ಸಿಂಹ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿ ಟಾಂಗ್ ನೀಡಿದ್ರು.

ಧರ್ಮ ಒಡೆಯೋದಕ್ಕೆ ಹೋಗಿಲ್ಲವೆಂದು ಹೇಳಿಕೆ ನೀಡುವ ಧೈರ್ಯ ಎಂ.ಬಿ. ಪಾಟೀಲ್ ಗೆ ಇದೆಯಾ? ಎಂದು ಪ್ರತಾಪ್ ಪ್ರಶ್ನೆ ಮಾಡಿದ್ರು.

ಇನ್ನು, ನಿನ್ನೆಯ ಜಿ.ಟಿ.ದೇವೆಗೌಡರ ಹೇಳಿಕೆ ಕಾಂಗ್ರೆಸ್ ಎಲ್ಲೂ ಕೂಡ ಮೈತ್ರಿ ಧರ್ಮ ಪಾಲಿಸಿಲ್ಲವೆಂದ ಪ್ರತಾಪ್ ಸಿಂಹ ಹೇಳಿದ್ರು.
ಸಚಿವ ಡಿ.ಕೆ.ಶಿವಕುಮಾರ್ ಕಾಲಿಗೆ ಬಿದ್ದ ಬಗ್ಗೆ ಕೇಳಿದಕ್ಕೆ ಹಿರಿಯರು ಯಾರೇ ಸಿಕ್ಕರೂ ಅವರ ಆಶೀರ್ವಾದ ಪಡೆಕೊಳ್ಳುತ್ತೇನೆ. ಖರ್ಗೆ, ವೀರಪ್ಪ ಮೊಯ್ಲಿ, ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯರವರಿಗೂ ನಮಸ್ಕಾರ ಮಾಡಿದ್ದೇನೆಂದು ಪ್ರತಾಪ್ ಸಿಂಹ ಸಮರ್ಥಿಸಿಕೊಂಡಿದ್ದಾರೆ. ಎಂ.ಬಿ.ಪಾಟೀಲರ ನಕಲಿ ಲೆಟರ್ ಹೆಡ್ ಬಳಸಿರುವ ಆರೋಪದಲ್ಲಿ ಪತ್ರಕರ್ತ ಹೇಮಂತ್ ಬಂಧನವಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments