ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ನೇಮಕ

Webdunia
ಮಂಗಳವಾರ, 17 ಮೇ 2022 (12:48 IST)
ಬೆಂಗಳೂರು : ನಗರದ ನೂತನ ಪೊಲೀಸ್ ಆಯುಕ್ತರನ್ನಾಗಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದುವರೆಗೂ ಕಮಿಷನರ್ ಸ್ಥಾನದಲ್ಲಿದ್ದ ಕಮಲ್ ಪಂತ್ ಅವರನ್ನು ಬೆಂಗಳೂರು ನೇಮಕಾತಿ ವಿಭಾಗದ ಡಿಜಿಯಾಗಿ ವರ್ಗಾಯಿಸಲಾಗಿದೆ. 

1991 ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಪ್ರತಾಪ್ ರೆಡ್ಡಿ, ಆಂಧ್ರಪ್ರದೇಶದ ಗುಂಟೂರು ಮೂಲದವರು. ಬೆಂಗಳೂರಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಕೆಲಸ ಮಾಡಿದ್ದರು.

ಕಾನೂನು ಸುವ್ಯವಸ್ಥೆ ಎಡಿಜಿಪಿ ಹುದ್ದೆಯಿಂದ ಬೆಂಗಳೂರು ಪೊಲೀಸ್ ಆಯುಕ್ತರಾಗಿ ವರ್ಗಾವಣೆಗೊಂಡಿದ್ದಾರೆ. ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಅಲೋಕ್ ಕುಮಾರ್ ನಿಯುಕ್ತಿಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ವಿಮಾನ ಸಮಸ್ಯೆಯಿಂದ ಸಂಕಷ್ಟಕ್ಕೀಡಾದವರಿಗೆ ಇಲ್ಲಿದೆ ಗುಡ್ ನ್ಯೂಸ್

ಸಿದ್ದರಾಮಯ್ಯನವರಿಗೆ ಠಕ್ಕರ್ ಕೊಡಲು ಡಿಕೆ ಶಿವಕುಮಾರ್ ಗೆ ಸಿಕ್ಕಿದೆ ಭರ್ಜರಿ ಅವಕಾಶ

ಸಿದ್ದರಾಮಯ್ಯನವರ ಈ ಗುಟ್ಟು ಹೈಕಮಾಂಡ್ ಗೂ ಗೊತ್ತಿದೆ

Karnataka Weather: ವಾರಂತ್ಯದಲ್ಲಿ ಮಳೆಯಿಲ್ಲ, ಆದರೆ ಹವಾಮಾನ ಎಚ್ಚರಿಕೆ ಗಮನಿಸಿ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments