Webdunia - Bharat's app for daily news and videos

Install App

ಪ್ರತಾಪ್ ಸಿಂಹಗೆ ತಲೆ ಕೆಟ್ಟಿದೆ, ಅವರದ್ದು ಚಿಲ್ಲರೆ ಮನಸ್ಥಿತಿ : ಪಾಟೀಲ್

Webdunia
ಸೋಮವಾರ, 19 ಜೂನ್ 2023 (14:38 IST)
ಮೈಸೂರು  : ಸಂಸದ ಪ್ರತಾಪ್ ಸಿಂಹ ಅವರಿಗೆ ತಲೆ ಕೆಟ್ಟಿದೆ. ಅರ್ಥವಿಲ್ಲದ ಹೇಳಿಕೆ ನೀಡುತ್ತಾ ಜಾತಿಗೆ ಒರೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ತಲೆ ಕೆಟ್ಟಿದೆ, ಅವರದ್ದು ಚಿಲ್ಲರೆ ಮನಸ್ಥಿತಿ ಎಂದು ಸಚಿವ ಎಂ.ಬಿ ಪಾಟೀಲ್ ಗುಡುಗಿದ್ದಾರೆ.
 

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʻಎಂ.ಬಿ ಪಾಟೀಲ್ ಅವರ ಹೆಗಲ ಮೇಲೆ ಸಿದ್ದರಾಮಯ್ಯ ಇಟ್ಟು ಹೊಡೆದ ಗುಂಡು ಡಿಕೆ ಶಿವಕುಮಾರ್ಗೆ ತಗುಲಿಲ್ವಾ?ʼ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕಿಡಿ ಕಾರಿದ್ದಾರೆ. 

ಪ್ರತಾಪ್ ಸಿಂಹ ಅವರಿಗೆ ತಲೆ ಕೆಟ್ಟಿದೆ, ಜಾತಿಗೆ ಒರೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇದು ಅವರ ಚಿಲ್ಲರೆ ಮನಸ್ಥಿತಿ ತೋರಿಸುತ್ತಿದೆ. ಸಿದ್ದರಾಮಯ್ಯ ಅವ್ರು ನನ್ನ ಹೆಗಲ ಮೇಲೆ ಗನ್ ಇಟ್ಟು ಯಾರಿಗೂ ಗುಂಡು ಹೊಡೆಯುವ ಕೆಲಸ ಮಾಡಿಲ್ಲ. ನಾನೂ ಕೂಡ ಅದಕ್ಕೆ ಆಸ್ಪದ ಕೊಟ್ಟಿಲ್ಲ. ಹೊಡೆಯೋದಿದ್ದರೆ ನಾವೇ ಡೈರೆಕ್ಟ್ ಆಗಿ ಹೊಡಿಯುತ್ತೇವೆ. ನನ್ನ ಡಿ.ಕೆ ಶಿವಕುಮಾರ್ ಸಂಬಂಧ ಉತ್ತಮವಾಗಿದೆ. ಒಂದು ವಿಚಾರ ಬಂದಾಗ ಅಭಿಪ್ರಾಯ, ಭಿನ್ನಾಭಿಪ್ರಾಯ ಇರಬಹುದು. ಅದು ಪ್ರಜಾಪ್ರಭುತ್ವದಲ್ಲಿ ಸಹಜ ಎಂದು ಸ್ಪಷ್ಟನೆ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಧರ್ಮಸ್ಥಳದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ: ವಿಜಯೇಂದ್ರ ಆಗ್ರಹ

ಹೆಬ್ಬಾಳ ಫ್ಲೈ ಓವರ್ ಉದ್ಘಾಟನೆ ವೇಳೆಯೇ ಟ್ರಾಫಿಕ್ ಜಾಮ್: ತೇಜಸ್ವಿ ಸೂರ್ಯ ಅಸಮಾಧಾನ

ಮುಂದಿನ ಸುದ್ದಿ
Show comments