ಪ್ರತಾಪ್ ಸಿಂಹ ಬಿಡುಗಡೆ ಮಾಡದಿದ್ರೆ ರಾಜ್ಯಾದ್ಯಂತ ಪ್ರತಿಭಟನೆ: ಬಿಎಸ್‌ವೈ ವಾರ್ನಿಂಗ್

Webdunia
ಭಾನುವಾರ, 3 ಡಿಸೆಂಬರ್ 2017 (18:31 IST)
ಬಿಜೆಪಿ ಸಂಸದ ಪ್ರತಾಪ್ ಸಿಂಹರನ್ನು ಇಂದು ಸಂಜೆಯೊಳಗೆ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದ್ದಾರೆ.
ಹನುಮಾನ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಪೊಲೀಸರ ಬ್ಯಾರಿಕೇಡ್ ಮೇಲೆ ಕಾರು ಹತ್ತಿಸಿ ಮಹಿಳಾ ಪೊಲೀಸ್ ಅಧಿಕಾರಿಯನ್ನು ಪ್ರಾಣಾಪಾಯಕ್ಕೆ ಸಿಲುಕಿಸಿದ ಪ್ರತಾಪ್ ಸಿಂಹ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ.
 
ಸಿಎಂ ಸಿದ್ದರಾಮಯ್ಯ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಇಂದು ಪ್ರತಾಪ್ ಸಿಂಹರನ್ನು ಬಿಡುಗಡೆ ಮಾಡದಿದ್ದಲ್ಲಿ ನಾಳೆ ಹುಣಸೂರು ಬಂದ್‌ಗೆ ಕರೆ ನೀಡಲಾಗುವುದು ಎಂದು ಎಚ್ಚರಿಸಿದ್ದಾರೆ.
 
ಸಿದ್ದರಾಮಯ್ಯ ಸಿಎಂ ಆದ ಮೇಲೆ ಭ್ರಷ್ಟಾಚಾರದಲ್ಲಿ ದೇಶದಲ್ಲಿಯೇ ಮೊದಲನೇ ಸ್ಥಾನ ಪಡೆದಿದೆ. ಅಪರಾಧ ಪ್ರಕರಣಗಳಲ್ಲಿ ಎರಡನೇ ಸ್ಥಾನ ಪಡೆದಿದೆ. ಇದೇ ಸಿದ್ದರಾಮಯ್ಯನವರ ಸಾಧನೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಮುಂದಿನ ಸುದ್ದಿ
Show comments