Webdunia - Bharat's app for daily news and videos

Install App

ಒಂದು ಸೋಲಿಗೆ ಆಳಿಗೊಂದರಂತೆ ಕಲ್ಲು ಹೊಡೆಯಬೇಡಿ; ಪ್ರತಾಪ್ ಸಿಂಹ ಮನವಿ

Webdunia
ಗುರುವಾರ, 13 ಏಪ್ರಿಲ್ 2017 (17:55 IST)
ಉಪಚುನಾವಣೆಯೊಂದರ ಸೋಲಿನ ಫಲಿತಾಂಶಕ್ಕಾಗಿ ಆಳಿಗೊಂದರಂತೆ ಕಲ್ಲು ಹೊಡೆಯಬೇಡಿ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.
 
ಸಾಮಾಜಿಕ ಅಂತರ್ಜಾಲ ತಾಣದಲ್ಲಿ ಉಪಚುನಾವಣೆ ಫಲಿತಾಂಶ ಕುರಿತಂತೆ ವ್ಯಾಪಕವಾಗಿ ಟೀಕೆಗಳು ಪೋಸ್ಟ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರತ್ಯುತ್ತರ ನೀಡಿದ್ದಾರೆ.
 
ನಮ್ಮ ಮೇಲೆ ವಿಶ್ವಾಸವಿಡಿ. ನಾವು ಸೋತಾಗ ಆತ್ಮವಿಶ್ವಾಸ ತುಂಬಿ. ಉಪಚುನಾವಣೆಯಲ್ಲಿ ನಾವು ಸೋತಿರಬಹುದು. ಆದರೆ.ದೇಶಾದ್ಯಂತ ಬಿಜೆಪಿ ನೆಲಕಚ್ಚಿದ ಸಂದರ್ಭದಲ್ಲಿ ರಾಜ್ಯದಲ್ಲಿ 19 ಸಂಸದರನ್ನು ಗೆಲ್ಲಿಸಿರುವುದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎನ್ನುವುದನ್ನು ಮರೆಯುವಂತಿಲ್ಲ ಎಂದು ತಿಳಿಸಿದ್ದಾರೆ.
 
ನಾವು ಸೋಲಿಗೆ ಹೆದರುವುದಿಲ್ಲ. ಸೋಲಿನಿಂದ ಪಾಠ ಕಲಿಯುತ್ತೇವೆ. ಮುಂದಿನ ವರ್ಷದ ಇದೇ ಏಪ್ರಿಲ್ ತಿಂಗಳಲ್ಲಿ ಫೇಸ್‌ಬುಕ್‌ ಗೋಡೆಯ ಮೇಲೆ ಆಶೀರ್ವಾದ, ಅಭಿನಂದನೆಗಳು ತುಂಬಿರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments