Webdunia - Bharat's app for daily news and videos

Install App

ಜಿಟಿಡಿ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು

Webdunia
ಶುಕ್ರವಾರ, 28 ಮೇ 2021 (17:33 IST)
ಬೆಂಗಳೂರು : ತಾಕತ್ತಿದ್ದರೆ ಡಿಸಿಯನ್ನ ವರ್ಗಾವಣೆ ಮಾಡಿಸು ಎಂಬ ಜಿಟಿಡಿ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.

ಅಧಿಕಾರಿ ಟ್ರಾನ್ಸ್ ಫರ್ ಮಾಡೋ ತಾಕತ್ ನನಗೆ ಬೇಡ. ನಾನು ಕೆಲಸ ಮಾಡಿ ತಾಕತ್ತು ತೋರಿಸಿದ್ದೇನೆ. ಮೈಸೂರಿಗೆ ನಾನು ಹೊರಗಿನವನು. ಆದ್ರೂ ಮೈಸೂರು-ಕೊಡಗು ಜನ ನನ್ನ ಗೆಲ್ಲಿಸಿದ್ರು. ನನ್ನ ತಾಕತ್ ತೋರಿಸಿ ಒಳ್ಳೆ ಕೆಲಸ ಮಾಡಿದ್ದೇನೆ. ಹಾಗಾಗಿ 2ನೇ ಬಾರಿಯೂ ಜನ ನನ್ನ ಗೆಲ್ಲಿಸಿದ್ದಾರೆ. 1.40 ಲಕ್ಷ ಮತಗಳ ಅಂತರದಲ್ಲಿ ಜನ ಗೆಲ್ಲಿಸಿದ್ರು. ಇದಕ್ಕಿಂತಲೂ ಯಾವ ತಾಕತ್ತು ತೋರಿಸಬೇಕು ಎಂದು ಹೇಳಿದ್ದಾರೆ.

ವರ್ಗಾವಣೆ ಮಾಡಿಸೋದು ರಾಜಕಾರಣಿಗೆ ಕಾಮನ್. ನನ್ನ ದೃಷ್ಟಿಯಲ್ಲಿ ಅದು ಅತ್ಯಂತ ಸಣ್ಣ ಕೆಲಸ. ಅಂತಹ ಕೆಲಸ  ನಾನು ಮಾಡೋದಿಲ್ಲ. ಸರ್ಕಾರ ಕೊಟ್ಟ ಅಧಿಕಾರಿಗಳ ಜತೆ ಕೆಲಸ ಮಾಡ್ತೇನೆ ಎಂದು ತಿಳಿಸಿದ್ದಾರೆ.    

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments