Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯರಿಂದ ಕೇಂದ್ರ ಯೋಜನೆಗಳು ಹೈಜಾಕ್: ಪ್ರತಾಪ್ ಸಿಂಹ

Webdunia
ಶುಕ್ರವಾರ, 14 ಜುಲೈ 2017 (15:29 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರಕಾರದ ಯೋಜನೆಗಳನ್ನು ಹೈಜಾಕ್ ಮಾಡಿದ್ದಾರೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ.
 
ಕೇಂದ್ರದ ಹಣದಲ್ಲಿ ಸಿಎಂ ಜಾತ್ರೆ ಮಾಡುತ್ತಿದ್ದಾರೆ. ಕೇಂದ್ರದ ಯೋಜನೆಗಳ ಅನುಷ್ಠಾನ ಬಗ್ಗೆ ರಾಜ್ಯ ಸರಕಾರ ನನಗೆ ಮಾಹಿತಿ ನೀಡುತ್ತಿಲ್ಲ. ಇಂದು ಕೇಂದ್ರ ಸರಕಾರದ ಯೋಜನೆ ಅನುಷ್ಠಾನ ಕುರಿತಂತೆ ಒಂದು ಗಂಟೆ ಹಿಂದೆ ಕಾರ್ಯಕ್ರಮದ ಮಾಹಿತಿ ಲಭಿಸಿದೆ. ಇದಕ್ಕೆಲ್ಲಾ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ. 
 
ಮುಖ್ಯಮಂತ್ರಿಗಳೇ ನಿಮ್ಮ ಮೆಚ್ಯೂರಿಟಿ ಪಾಠ ನನಗೆ ಬೇಕಾಗಿಲ್ಲ. ನಿಮ್ಮ ಪುತ್ರ ಡಾ,ಯತೀಂದ್ರ ಯಾವುದೇ ಸಾಂವಿಧಾನಿಕ ಹುದ್ದೆ ಇಲ್ಲದಿದ್ದರೂ ಅಧಿಕಾರಿಗಳ ಸಭೆ ಕರಿತಾರೆ. ಅವರಿಗೆ ನೀವು ಮೆಚ್ಯೂರಿಟಿ ಪಾಠ ಹೇಳಿಕೊಡಿ ಎಂದು ತಿರುಗೇಟು ನೀಡಿದ್ದಾರೆ. 
 
ಕೇಂದ್ರ ಸರಕಾರದ ಹೊಸಬೆಳಕು ಯೋಜನೆಯಡಿ ಮೈಸೂರಿನ ಸುತ್ತಮುತ್ತಲಿರುವ ರಾಷ್ಟ್ರೀಯ ಹೆದ್ದಾರಿಗಳ ಉದ್ಘಾಟನೆಯನ್ನು ಸಿಎಂ ಸಿದ್ದರಾಮಯ್ಯನವರೇ ಮಾಡಿದ್ದಾರೆ. ಕಾರ್ಯಕ್ರಮದ ಬಗ್ಗೆ ನನಗೆ ಯಾವುದೇ ಮಾಹಿತಿ ನೀಡುತ್ತಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

India Pakistan: ಶಾಂತಿ ಕಾಪಾಡಿ ಎಂದು ಸಲಹೆ ಕೊಟ್ಟ ಚೀನಾಗೆ ತಕ್ಕ ಉತ್ತರ ಕೊಟ್ಟ ಅಜಿತ್ ದೋವಲ್

ಅಮ್ಮಂದಿರ ದಿನಕ್ಕೆ ತಾಯಿಗೆ ವಿಶೇಷ ವಿಡಿಯೋ ಮೂಲಕ ವಿಶ್ ಮಾಡಿದ ಡಿಕೆ ಶಿವಕುಮಾರ್

ಬೆಂಗಳೂರಿನಲ್ಲಿರುವ ಬಂದರು ಪಾಕಿಸ್ತಾನದಿಂದ ಉಡೀಸ್: ಅಬ್ಬಾ ಪಾಕಿಸ್ತಾನಿಯರ ಬುದ್ಧಿವಂತಿಕೆಯೇ..

India Pakistan: ಎಲ್ಲರೂ ಇಂದಿರಾ ಗಾಂಧಿಯಾಗಲು ಸಾಧ್ಯವಿಲ್ಲ, ಮೋದಿಗೆ ಟೀಕೆ

ಮುಂದಿನ ಸುದ್ದಿ
Show comments