Webdunia - Bharat's app for daily news and videos

Install App

ನ್ಯಾಯಾಧೀಶರಿಗೆ ಪ್ರತಾಪ್ ಸಿಂಹ ಧನ್ಯವಾದ

Webdunia
ಸೋಮವಾರ, 1 ಜನವರಿ 2024 (17:42 IST)
ಸಹೋದರ ವಿಕ್ರಂ ಸಿಂಹಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ ನ್ಯಾಯಾಧೀಶರಿಗೆ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ. ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ತಮ್ಮ ಬೆನ್ನಿಗೆ ನಿಂತ ಎಲ್ಲರಿಗೂ ಹಾಗೂ ನ್ಯಾಯಾಧೀಶರಿಗೂ ಧನ್ಯವಾದಗಳು ಎಂದಿದ್ದಾರೆ.

ನನ್ನ ತಮ್ಮ ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ಮಾಡಿಲ್ಲ. ತಲೆಮರೆಸಿಕೊಳ್ಳುವವರು ತಮ್ಮದೇ ಕಾರಿನಲ್ಲಿ ಫೋನ್ ಆನ್ ಮಾಡಿಕೊಂಡು ಬೆಂಗಳೂರಿಗೆ ಹೋಗುವುದಿಲ್ಲ. ಗೌರವಾನ್ವಿತ ನ್ಯಾಯಾಧೀಶರಿಗೆ ಧನ್ಯವಾದಗಳು. ಕರೆಗಳ ಮೂಲಕ, ಸಾಮಾಜಿಕ ಜಾಲತಾಣಗಳಲ್ಲಿ ಮೆಸೇಜ್ ಮೂಲಕ ಬೆನ್ನಿಗೆ ನಿಂತ ನಿಮ್ಮೆಲ್ಲರಿಗೂ, ಮಾಧ್ಯಮ ಮಿತ್ರರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ನನ್ನನ್ನು ನಾನು ದ್ವೇಷಿಸುತ್ತೇನೆ, ನಾನು ಸೋತವನು: ಹೀಲಿಯಂ ಅನಿಲ ಸೇವಿಸಿ ಸಿಎ ಆತ್ಮಹತ್ಯೆ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಮುಂದಿನ ಸುದ್ದಿ
Show comments