ನ್ಯಾಯಾಧೀಶರಿಗೆ ಪ್ರತಾಪ್ ಸಿಂಹ ಧನ್ಯವಾದ

Webdunia
ಸೋಮವಾರ, 1 ಜನವರಿ 2024 (17:42 IST)
ಸಹೋದರ ವಿಕ್ರಂ ಸಿಂಹಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ ನ್ಯಾಯಾಧೀಶರಿಗೆ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ. ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ತಮ್ಮ ಬೆನ್ನಿಗೆ ನಿಂತ ಎಲ್ಲರಿಗೂ ಹಾಗೂ ನ್ಯಾಯಾಧೀಶರಿಗೂ ಧನ್ಯವಾದಗಳು ಎಂದಿದ್ದಾರೆ.

ನನ್ನ ತಮ್ಮ ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ಮಾಡಿಲ್ಲ. ತಲೆಮರೆಸಿಕೊಳ್ಳುವವರು ತಮ್ಮದೇ ಕಾರಿನಲ್ಲಿ ಫೋನ್ ಆನ್ ಮಾಡಿಕೊಂಡು ಬೆಂಗಳೂರಿಗೆ ಹೋಗುವುದಿಲ್ಲ. ಗೌರವಾನ್ವಿತ ನ್ಯಾಯಾಧೀಶರಿಗೆ ಧನ್ಯವಾದಗಳು. ಕರೆಗಳ ಮೂಲಕ, ಸಾಮಾಜಿಕ ಜಾಲತಾಣಗಳಲ್ಲಿ ಮೆಸೇಜ್ ಮೂಲಕ ಬೆನ್ನಿಗೆ ನಿಂತ ನಿಮ್ಮೆಲ್ಲರಿಗೂ, ಮಾಧ್ಯಮ ಮಿತ್ರರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ಮುಂದಿನ ಸುದ್ದಿ
Show comments